Webdunia - Bharat's app for daily news and videos

Install App

ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್

Webdunia
ಬುಧವಾರ, 23 ಡಿಸೆಂಬರ್ 2020 (13:26 IST)
ಚೆನ್ನೈ : ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

ಪ್ರತಿವರ್ಷ ಸಂಕ್ರಾಂತಿ ಹಬ್ಬದಂದು ಜಲ್ಲಿಕಟ್ಟು ಸ್ಪರ್ಧೆ ನಡೆಸಲಾಗುತ್ತಿದ್ದು, ಈ ವರ್ಷವೂ ಕೂಡ ಜಲ್ಲಿಕಟ್ಟು ಸ್ಪರ್ಧೆಗೆ ಸರ್ಕಾರ ಅನುಮತಿ ನೀಡಿದೆ ಎನ್ನಲಾಗಿದೆ.

ಆದರೆ ಕೊವಿಡ್ ಹಿನ್ನಲೆಯಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ  ಜಲ್ಲಿಕಟ್ಟು ಸ್ಪರ್ಧೆಯಲ್ಲಿ 300 ಜನ ಮಾತ್ರ ಭಾಗವಹಿಸಬೇಕು. ಜಲ್ಲಿಕಟ್ಟು ವೀಕ್ಷಣೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments