Webdunia - Bharat's app for daily news and videos

Install App

K Ponmudy: ಹಿಂದೂಗಳ ಪವಿತ್ರ ತಿಲಕವನ್ನು ಲೈಂಗಿಕ ಭಂಗಿಗೆ ಹೋಲಿಸಿದ ಡಿಎಂಕೆ ಸಚಿವ ಕೆ ಪೊನ್ಮುಡಿ

Krishnaveni K
ಶನಿವಾರ, 12 ಏಪ್ರಿಲ್ 2025 (13:25 IST)
ಚೆನ್ನೈ: ಕೆಲವು ಸಮಯದ ಹಿಂದೆ ಡಿಎಂಕೆ ನಾಯಕ ಉದಯನಿಧಿ ಮಾರನ್ ಸನಾತನ ಧರ್ಮವನ್ನು ಡೆಂಗ್ಯೂಗೆ ಹೋಲಿಸಿ ಟೀಕೆಗೊಳಗಾಗಿದ್ದರು. ಇದೀಗ ಅವರದೇ ಪಕ್ಷದ ಸಚಿವ ಕೆ ಪೊನ್ಮುಡಿ ಹಿಂದೂಗಳ ಪವಿತ್ರ ತಿಲಕವನ್ನು ಲೈಂಗಿಕ ಭಂಗಿಗೆ ಹೋಲಿಸಿ ಭಾರೀ ಆಕ್ರೋಶಕ್ಕೊಳಗಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಕೆ ಪೊನ್ಮುಡಿ ಈ ವಿವಾದ ಮಾಡಿಕೊಂಡಿದ್ದಾರೆ. ಶೈವ ಮತ್ತು ವೈಷ್ಣವ ಪಂತಗಳು ಹಾಗೂ ಅವುಗಳ ಧಾರ್ಮಿಕ ಗುರುತನ್ನು ಲೈಂಗಿಕ ಭಂಗಿಗಳಿಗೆ ಹೋಲಿಸಿ ಪೊನ್ನುಡಿ ವಿವಾದಕ್ಕೀಡಾಗಿದ್ದಾರೆ.

ಅವರ ಹೇಳಿಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆ ಮೇಲೆ ಡಿಎಂಕೆ ಮತ್ತು ಇಂಡಿಯಾ ಒಕ್ಕೂಟದ ನಾಯಕರಿಗೆ ಎಂಥಾ ಭಾವನೆಯಿದೆ ಎಂಬುದು ಪೊನ್ಮುಡಿ ಹೇಳಿಕೆಯಿಂದಲೇ ಬಯಲಾಗುತ್ತದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸ್ವತಃ ಡಿಎಂಕೆ ಸಂಸದೆ ಕನಿಮೊಳಿ ಈ ಹೇಳಿಕೆಯನ್ನು ಖಂಡಿಸಿದ್ದಾರೆ.

ಸ್ವಪಕ್ಷೀಯರಿಂದಲೇ ಆಕ್ಷೇಪಕ್ಕೊಳಗಾಗಿದ್ದ ಕೆ ಪೊನ್ಮುಡಿಯನ್ನು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ. ಪೊನ್ಮುಡಿ ಹೇಳಿಕೆ ಡಿಎಂಕೆಗೆ ಹಾನಿ ಮಾಡಿದೆ. ಹೀಗಾಗಿ ಅವರನ್ನು ವಜಾ ಮಾಡಿ ಆದೇಶ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ