Webdunia - Bharat's app for daily news and videos

Install App

ತಮಿಳುನಾಡು: ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಳನಿಸ್ವಾಮಿ

Webdunia
ಗುರುವಾರ, 16 ಫೆಬ್ರವರಿ 2017 (17:00 IST)
ತಮಿಳುನಾಡಿನ ರಾಜಕೀಯ ಹೈಡ್ರಾಮಾ ಅಂತ್ಯಗೊಂಡಿದ್ದು, ಇಂದು ಸಂಜೆ 4.30 ಕ್ಕೆ ಎಡಪ್ಪಾಡಿ ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ, 30 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಇಂದು ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಡಪ್ಪಾಡಿ ಪಳನಿಸ್ವಾಮಿ, ಸೇರಿದಂತೆ ಈಗಾಗಲೇ ಖಾತೆಯನ್ನು ನಿಗದಿಪಡಿಸಿರುವ 30 ಶಾಸಕರು ಸಚಿವರಿಗೆ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಪ್ರಮಾಣ ವಚನ ಭೋಧಿಸಿದ್ದಾರೆ.
 
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪಳನಿಸ್ವಾಮಿ, 15 ದಿನಗಳೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಗಡುವು ನೀಡಿದ್ದಾರೆ.
 
ಕಳೆದ 10 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಇಂದು ಪಳನಿ ಸ್ವಾಮಿ ಅಧಿಕಾರ ಸ್ವೀಕರಿಸುವುದರೊಂದಿಗೆ ಅಂತ್ಯವಾಗಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments