Webdunia - Bharat's app for daily news and videos

Install App

ಅಮ್ಮನಿಲ್ಲದ ತಮಿಳುನಾಡಿಗೆ ಒಂದು ವರ್ಷ!

Webdunia
ಮಂಗಳವಾರ, 5 ಡಿಸೆಂಬರ್ 2017 (10:16 IST)
ಚೆನ್ನೈ: ಕಳೆದ ವರ್ಷ ಇದೇ ದಿನ ತಮಿಳುನಾಡು ಅಲ್ಲೋಲಕಲ್ಲೋವಾಗಿತ್ತು. ಸಿಎಂ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿ ಇಂದಿಗೆ ಒಂದು ವರ್ಷ ಕಳೆದಿದೆ.
 

ಸೆಪ್ಟೆಂಬರ್ 22 ರಂದು ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ  ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದರು. ಆದರೆ ಅವರ ಸಾವಿನ ದಿನ ತಮಿಳುನಾಡು ಅಕ್ಷರಶಃ ರಣರಂಗವಾಗಿತ್ತು.

ಅಮ್ಮನನ್ನು ಕಳೆದುಕೊಂಡ ತಮಿಳುನಾಡು ಶೋಕದ ಮಡುವಿನಲ್ಲಿ ಮುಳುಗಿತ್ತು. ತಮಿಳುನಾಡಿನ ಮೆಚ್ಚಿನ ಮುಖ್ಯಮಂತ್ರಿಯನ್ನು ಮರೀನಾ ಬೀಚ್ ಬಳಿ ಅಂತಿಮ ಸಂಸ್ಕಾರ ಮಾಡಲಾಗಿತ್ತು.

ಇಂದು ಅವರ ಪುಣ್ಯ ತಿಥಿ ಹಿನ್ನಲೆಯಲ್ಲಿ ಜನಸಾಗರವೇ ಸಮಾಧಿಯತ್ತ ಹರಿದುಬರುತ್ತಿದೆ. ಜಯಲಲಿತಾ ಪುಣ್ಯತಿಥಿ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಸಮಾಧಿ ಬಳಿ ಪೂಜೆ ಮಾಡುತ್ತಿದ್ದಾರೆ. ತಮಿಳುನಾಡು ಸಿಎಂ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನೀರ್ ಸೆಲ್ವಂ, ಶಶಿಕಲಾ ನಟರಾಜನ್ ಬಣದ ಟಿಟಿವಿ  ದಿನಕರನ್,  ಜಯಾ ಸೋದರ ಸಂಬಂಧಿ ದೀಪಾ ಜಯಕುಮಾರ್ ಸೇರಿದಂತೆ ಅನೇಕ ಬೆಂಬಲಿಗರು, ಅಭಿಮಾನಿಗಳು ಜಯಾ ಸಮಾಧಿಗೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments