Webdunia - Bharat's app for daily news and videos

Install App

ಚಿನ್ನಮ್ಮನನ್ನು ಭೇಟಿಯಾದ ಸಚಿವರು

Webdunia
ಬುಧವಾರ, 1 ಮಾರ್ಚ್ 2017 (07:02 IST)
ತಮಿಳುನಾಡಿನ ನಾಲ್ವರು ಸಚಿವರು ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತಮ್ಮ ನಾಯಕಿ , ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ಭೇಟಿಯಾದರು. 
ಮುಖ್ಯಮಂತ್ರಿ ಪಳನಿಸ್ವಾಮಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಕಾಮರಾಜ್, ಎಸ್.ಸಂಗೊಟ್ಟಿಯನ್, ದಿಂಡಿಗಲ್ ಶ್ರೀನಿವಾಸನ್ ಹಾಗೂ ಸೆಲ್ಲೂರು.ಕೆ. ರಾಜು  ಶಶಿಕಲಾ ಅವರನ್ನು ಭೇಟಿ ಮಾಡಿ ಮಾತನಾಡಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಇದೇ ಮೊದಲು ಅವರು ಚಿನ್ನಮ್ಮನನ್ನು ಭೇಟಿಯಾಗುತ್ತಿರುವುದು.
 
ಮಾಜಿ ಸಿಎಂ, ತಮ್ಮ ಆಪ್ತ ಸಖಿ ಜೆ.ಜಯಲಲಿತಾ ಸಾವಿನ ಬಳಿಕ ಮುಖ್ಯಮಂತ್ರಿ ಪಟ್ಟಕ್ಕೇರಲು ಹವಣಿಸುತ್ತಿದ್ದ ಶಶಿಕಲಾ ನಟರಾಜನ್ ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಇನ್ನೊಂದೆಡೆ ಪನ್ನೀರ್ ಸೆಲ್ವಂ ಬಳಗದಲ್ಲಿ ಗುರುತಿಸಿಕೊಂಡಿರುವ 12 ಸಂಸದರು ನಿನ್ನೆ ರಾಷ್ಟ್ರಪತಿ ಅವರನ್ನು ಭೇಟಿಯಾಗಿ  ಜಯಲಲಿತಾ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿಕೊಂಡರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: 15ರ ವರೆಗೆ ರಾಜ್ಯದ ಈ ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

ಮುಂದಿನ ಸುದ್ದಿ
Show comments