Webdunia - Bharat's app for daily news and videos

Install App

ನಾಯಿಗಳಿಗೆ ಮಿಡಿಯುತ್ತಿದ್ದ ಟಾಟಾ ಹೃದಯ: ಪ್ರತಿಷ್ಠಿತ ಪ್ರಶಸ್ತಿಯನ್ನು ಕೈಬಿಟ್ಟಿದ್ದು ಯಾಕೆ

Sampriya
ಗುರುವಾರ, 10 ಅಕ್ಟೋಬರ್ 2024 (14:07 IST)
Photo Courtesy X
ಮುಂಬೈ: ತಮ್ಮ ಸರಳ ವ್ಯಕ್ತಿತ್ವದಿಂದಲೇ ಮನೆ ಮಾತಾಗಿರುವ ದೇಶದ ಖ್ಯಾತ ವಾಣಿಜ್ಯೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಇಡೀ ವಿಶ್ವವೇ ಕಂಬನಿ ಮಿಡಿಯುತ್ತಿದೆ.

ಸಮಾಜಮುಖಿ ಕಾರ್ಯಗಳನ್ನು ತೊಡಗಿಸಿಕೊಂಡು ದೂರದೃಷ್ಟಿಯ ಅತ್ಯಂತ ಸರಳ, ಸಮರ್ಥ ಸಹೃದಯಿ, ಅಸಾಧಾರಣ ವ್ಯಕ್ತಿಯಾಗಿರುವ ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರಿಗೆ ನಾಯಿ ಎಂದರೆ ತುಂಬಾನೇ ಪ್ರೀತಿ.

ತಮ್ಮ ಸಾಕು ನಾಯಿಗಳೊಂದಿಗೆ, ಬೀದಿ ನಾಯಿಗಳನ್ನು ಅಷ್ಟೇ ಪ್ರೀತಿ ತೋರಿಸುತ್ತಿದ್ದರು. ಬೀದಿ ನಾಯಿಗಳಿಗಾಗಿ ಆರೈಕಾ ಕೇಂದ್ರವನ್ನು ತೆರೆದಿದ್ದರು. ಇನ್ನೂ ಅವರ ಸಾಕು ನಾಯಿ ಮೇಲಿನ ಅಪಾರದ ಪ್ರೀತಿಯ ಸಲುವಾಗಿ ಬಿಟ್ರನ್ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನೇ ತಿರಸ್ಕರಿಸಿದರು.

ಈ ಬಗ್ಗೆ ಅಂಕಣಕಾರ ಸುಹೇಲ್ ಸೇಠ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

2018ರ ಫೆಬ್ರವರಿ 6ರಂದು ಬ್ರಿಟನ್​ನ ರಾಜಮನೆತನ ಬಕಿಂಗ್​ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಸಮಾರಂಭದಲ್ಲಿ ಬ್ರಿಟನ್ ರಾಜಮನೆತನದ ಪ್ರಿನ್ಸ್​​ ಚಾರ್ಲ್ಸ್​ ಅವರು ಟಾಟಾ ಅವರ ಲೋಕೋಪಕಾರಿ ಕೆಲಸವನ್ನು ಗುರುತಿಸಿ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು.‌ ಆದರೆ, ಸಾಕುನಾಯಿಯ ಕಾರಣಕ್ಕೆ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ಈ ವಿಚಾರವನ್ನು ಸುಹೇಲ್  ಅವರು ಕೆಲವು ಸಮಯಗಳ ಹಿಂದೆ ಯೂಟ್ಯೂಬ್ ವಿಡಿಯೋದಲ್ಲಿ ನೆನಪಿಸಿಕೊಂಡಿದ್ದರು. ರತನ್ ಟಾಟಾ ಅವರಿಗೆ ನಾಯಿಗಳ ಬಗ್ಗೆ ಎಲ್ಲಿಲ್ಲರ ಪ್ರೀತಿ. ಹಾಗಾಗಿ ಅವರು ಆ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ ಎಂದು ಸ್ಮರಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments