Select Your Language

Notifications

webdunia
webdunia
webdunia
webdunia

ದೇವಾಲಯಗಳಿಗೆ ತೆರಿಗೆ ವಿನಾಯ್ತಿ: ಯೋಗಿ ಆದಿತ್ಯನಾಥ್

ದೇವಾಲಯಗಳಿಗೆ ತೆರಿಗೆ ವಿನಾಯ್ತಿ: ಯೋಗಿ ಆದಿತ್ಯನಾಥ್
ಲಕ್ನೋ , ಭಾನುವಾರ, 3 ಏಪ್ರಿಲ್ 2022 (09:52 IST)
ಲಕ್ನೋ : ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಅಯೋಧ್ಯೆಯ ದೇವಾಲಯಗಳು ಮತ್ತು ಇತರ ದೇವಾಲಯಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ ನಗರದ ಮುನ್ಸಿಪಲ್ ಕಾರ್ಪೊರೇಶನ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದೇಶಿಸಿದ್ದಾರೆ.

ನಗರದ ದೇವಸ್ಥಾನಗಳು, ಧರ್ಮಶಾಲೆಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ಈ ವಿನಾಯಿತಿ ಅನ್ವಯಿಸಲಿದೆ.  ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ನಂತರ ನಡೆಯುವ ಜಾತ್ರೆಯಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ