Webdunia - Bharat's app for daily news and videos

Install App

ಇತರ ಯೋಜನೆಗಳಿಗೆ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಬಳಕೆ: ಸಚಿವ ಪುರಿ

Webdunia
ಶನಿವಾರ, 23 ಅಕ್ಟೋಬರ್ 2021 (09:28 IST)
ನವದೆಹಲಿ : ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಉಚಿತ ಲಸಿಕೆ, ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿರುವುದನ್ನು ಖಂಡಿಸಿ ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಸಂದರ್ಭದಲ್ಲಿ ಪುರಿ ಈ ಹೇಳಿಕೆ ನೀಡಿದ್ದಾರೆ.
ದೇಶೀಯ ದರಗಳು ಅಂತರರಾಷ್ಟ್ರೀಯ ತೈಲ ಮಾರುಕಟ್ಟೆ ಬೆಲೆಯೊಂದಿಗೆ ಸಂಬಂಧ ಹೊಂದಿವೆ. ವಿವಿಧ ಕಾರಣಗಳಿಂದಾಗಿ ಬೆಲೆ ಏರಿಕೆಯಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದೂ ಮನವಿ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಪುರಿ, ʼಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ?ʼ ಎಂಬುದು ನಾವು ಭಾರತದಲ್ಲಿ ಮಾತ್ರ ಕೇಳಬಹುದಾದ ತುಂಬಾ ಸರಳವಾದ ರಾಜಕೀಯ ನಿರೂಪಣೆಯಾಗಿದೆ. ಹಾಗಾಗಿಯೇ ಪ್ರತಿಭಾರಿ ಬೆಲೆ ಏರಿಕೆಯಾದಾಗಲೂ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವಂತಹ ಪರಿಸ್ಥಿತಿಯನ್ನು ತಂದಿಡುತ್ತದೆʼ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments