Webdunia - Bharat's app for daily news and videos

Install App

ಹಿರಿಯ ಅಧಿಕಾರಿ ಮೂಗು ಕಚ್ಚಿದ ರೈಲ್ವೆ ಟಿಸಿ

Webdunia
ಶುಕ್ರವಾರ, 24 ಫೆಬ್ರವರಿ 2017 (14:40 IST)
ಟಿಕೆಟ್ ಕಲೆಕ್ಟರ್‌ನೋರ್ವ ಹಿರಿಯ ಅಧಿಕಾರಿಯ ಮೂಗು ಕಚ್ಚಿದ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ
ಜಬಲ್ಪುರ ರೈಲ್ವೆ ವಿಭಾಗದ ಕಟ್ನಿ ರೈಲು ನಿಲ್ದಾಣದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಟಿಸಿ ನಾರಾಯಣ ಮೀನಾ ಎಂಬಾತ ಮುಖ್ಯ ಟಿಕೆಟ್ ನಿರೀಕ್ಷಕ ಮನೋಜ್‌ ಶರ್ಮಾರ ಮೂಗಿಗೆ ಕಚ್ಚಿದ್ದಾನೆ ಎನ್ನಲಾಗಿದೆ. 
 
ಗಂಭೀರ ಗಾಯಗೊಂಡಿರುವ ಮನೋಜ್ ಕುಮಾರ್ ಅವರಿಗೆ ಜಬಲ್ಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
 
ಆರೋಪಿ ಮೀನಾ ವಿರುದ್ಧ ಐಪಿಸಿ ವಿಭಾಗ 326ರಡಿ ಪ್ರಕರಣ ದಾಖಲಾಗಿದ್ದು, ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
 
ಮೀನಾ ಅವರೊಮ್ಮೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದಾಗ ಮನೋಜ್ ಕುಮಾರ್ ಅವರ ಕೈಯ್ಯಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ಅವರ ವಿರುದ್ಧ ಮನೋಜ್ ಕುಮಾರ್ ಕ್ರಮ ಕೈಗೊಂಡಿದ್ದು ಈ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮೀನಾ ಇಂತಹ ದುಷ್ಕೃತ್ಯವನ್ನೆಸಗಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments