Webdunia - Bharat's app for daily news and videos

Install App

ಟಿಡಿಪಿ ಶಾಸಕನ ಆಪ್ತನಿಂದ ಯುವತಿ ಮೇಲೆ ಆಸಿಡ್ ದಾಳಿ: ಎಕ್ಸ್ ನಲ್ಲಿ ಟ್ರೆಂಡ್ ಆಗ್ತಿದೆ ಜಸ್ಟಿಸ್ ಫಾರ್ ಗೌತಮಿ

Krishnaveni K
ಶನಿವಾರ, 15 ಫೆಬ್ರವರಿ 2025 (16:51 IST)
Photo Credit: X
ಹೈದರಾಬಾದ್: ಟಿಡಿಪಿ ಶಾಸಕರೊಬ್ಬರಿಗೆ ಆಪ್ತರಾಗಿರುವ ವ್ಯಕ್ತಿಯಿಂದ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದ್ದು, ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಈಗ ಜಸ್ಟಿಸ್ ಫಾರ್ ಗೌತಮಿ ಟ್ರೆಂಡ್ ಆಗಿದೆ.

ಟಿಡಿಪಿ ಕಾರ್ಯಕರ್ತನಾಗಿರುವ ಗಣೇಶ್ ಎಂಬಾತ ಕೃತ್ಯವೆಸಗಿದ್ದಾನೆ. ಈತನಿಗೆ ಗೌತಮಿ ಮೇಲೆ ಪ್ರೇಮವಿತ್ತು. ಆದರೆ ಆಕೆ ಪ್ರೀತಿ ನಿರಾಕರಿಸಿದ್ದಕ್ಕೆ ಗಣೇಶ್ ಸಿಟ್ಟಿಗೆದ್ದಿದ್ದ. ಜೊತೆಗೆ ಗೌತಮಿಗೆ ಇದೇ ಏಪ್ರಿಲ್ ನಲ್ಲಿ ಮದುವೆಯೂ ನಿಶ್ಚಯವಾಗಿತ್ತು.

ಈ ಕಾರಣಕ್ಕೆ ರೊಚ್ಚಿಗೆದ್ದಿದ್ದ ಗಣೇಶ್ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಲ್ಲದೆ, ಆಸಿಡ್ ಎರಚಿ ಕ್ರೌರ್ಯ ಮರೆದಿದ್ದಾನೆ. ಆರೋಪಿ ಗಣೇಶ್ ತಂದೆ ಮುರಳಿ ಟಿಡಿಪಿ ಶಾಸಕರೊಬ್ಬರ ನಿಕಟವರ್ತಿ ಎನ್ನಲಾಗಿದೆ.

 ಈ ಕಾರಣಕ್ಕೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್, ಗೃಹಸಚಿವರೂ ಈ ವಿಚಾರದಲ್ಲಿ ಮೌನವಾಗಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಸ್ಟಿಸ್ ಫಾರ್ ಗೌತಮಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್‌ ವಾತಾವರಣ ಹಾಳು ಮಾಡಿದ ವಕೀಲನಿಗೆ ₹5 ಲಕ್ಷ ದಂಡ ವಿಧಿಸಿ ಬುದ್ಧಿ ಕಲಿಸಿದ ಸುಪ್ರೀಂ ಕೋರ್ಟ್‌

ಯುಪಿಎಸ್‌ಸಿ ಫಲಿತಾಂಶ ಪ್ರಕಟ: 1009 ಮಂದಿ ನೇಮಕಾತಿ, ಟಾಪರ್‌ ಶಕ್ತಿ ದುಬೆ ಓದಿದ್ದೇನು ಗೊತ್ತಾ

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Wing commander assault: ಭಾಷೆ ವಿಚಾರಕ್ಕೆ ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಸಣ್ಣ ಬುದ್ಧಿ ಕನ್ನಡಿಗರದ್ದಲ್ಲ: ಸಿದ್ದರಾಮಯ್ಯ ಗುಡುಗು

ವಿದೇಶಗಳಲ್ಲಿ ರಾಷ್ಟ್ರ ಗೌರವಕ್ಕೆ ಧಕ್ಕೆ ತಂದ ರಾಹುಲ್ ಗಾಂಧಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments