Webdunia - Bharat's app for daily news and videos

Install App

ಸಚಿವರಿಂದ ದುಬಾರಿ ಅತಿಥಿ ಸತ್ಕಾರ: ಉ.ಪ್ರ. ಬೊಕ್ಕಸಕ್ಕೆ 9 ಕೋಟಿ ನಷ್ಟ

Webdunia
ಗುರುವಾರ, 1 ಸೆಪ್ಟಂಬರ್ 2016 (16:36 IST)
ಅಖಿಲೇಶ್ ಯಾದವ್ ಸರ್ಕಾರದ ಅವಧಿಯಲ್ಲಿ ಸಚಿವರುಗಳ ದುಬಾರಿ ಅತಿಥಿಸತ್ಕಾರದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಚಹಾ , ಸಮೋಸಾ ಮತ್ತು ಗುಲಾಬ್ ಜಾಮೂನ್ ಮುಂತಾದ ಸ್ನ್ಯಾಕ್‌ಗಳನ್ನು ಅತಿಥಿಗಳಿಗೆ ಬಡಿಸಿದ್ದರಿಂದ ಉತ್ತರ ಪ್ರದೇಶ ರಾಜ್ಯದ ಬೊಕ್ಕಸಕ್ಕೆ ನಾಲ್ಕು ವರ್ಷಗಳ ಅವಧಿಯಲ್ಲಿ  ಬರೋಬ್ಬರಿ 9 ಕೋಟಿ ರೂ. ನಷ್ಟವಾಗಿದೆ.
 
ನಿಖರವಾಗಿ ಹೇಳುವುದಾದರೆ 2012ರ ಮಾರ್ಚ್ 15ರಿಂದ 2016ರ ಮಾರ್ಚ್ 15ರವರೆಗೆ ಸರ್ಕಾರ ನಾಲ್ಕು ವರ್ಷ ಪೂರೈಸಿದಾಗ ಲಘು ಉಪಹಾರಗಳಿಗೆ 8,78,12, 474 ರೂ. ಖರ್ಚಾಗಿದೆ. 
 
ಈ ಅಂಕಿಅಂಶಗಳನ್ನು ಬಿಚ್ಚಿಟ್ಟವರು ಬೇರೆ ಯಾರೂ ಅಲ್ಲ, ಸ್ವತಃ ಮುಖ್ಯಮಂತ್ರಿ ಬುಧವಾರ ವಿಧಾನಸಭೆಯಲ್ಲಿ ಹೇಳಿದರು.
ರಾಜ್ಯ ಖಾತೆ ಸಚಿವೆ ಅರುಣ್ ಕುಮಾರ್ ಕೋರಿ ಅತಿಥಿ ಸತ್ಕಾರದ ಪಟ್ಟಿಯಲ್ಲಿ ಟಾಪ್ ಸ್ಥಾನದಲ್ಲಿದ್ದು, ಸಾಮಾಜಿಕ ಕಲ್ಯಾಣ ಸಚಿವರಾಗಿ ನಾಲ್ಕು ವರ್ಷಗಳ ಅವಧಿಯಲ್ಲಿ 22, 93,800 ರೂ. ಖರ್ಚು ಮಾಡಿದ್ದಾರೆ. ಅವರ ಬೆನ್ನ ಹಿಂದೆ ನಗರ ಅಭಿವೃದ್ಧಿ ಸಚಿವ ಮೊಹಮ್ಮದ್ ಅಜಮ್ ಖಾನ್ 22, 86, 620 ರೂ. ಅತಿಥಿಸತ್ಕಾರಕ್ಕೆ ಖರ್ಚು ಮಾಡಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments