Webdunia - Bharat's app for daily news and videos

Install App

ಡ್ಯಾನ್ಸ್ ಮಾಡಿ, ಟೀ ಕುಡಿದ್ರೆ ನಮ್ಮ ಹೊಟ್ಟೆ ತುಂಬಲ್ಲ! ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ

Webdunia
ಮಂಗಳವಾರ, 23 ಮಾರ್ಚ್ 2021 (09:08 IST)
ಅಸ್ಸಾಂ: ಮಾರ್ಚ್ 27 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬೇರೆ ಬೇರೆ ಪಕ್ಷಗಳ ರಾಷ್ಟ್ರೀಯ ನಾಯಕರು ಅಸ್ಸಾಂಗೆ ಬಂದು ಪ್ರಚಾರ ನಡೆಸಿದ್ದಾರೆ.


ಹೇಳಿ ಕೇಳಿ ಚಹಾ ಉತ್ಪಾದನೆಯಲ್ಲಿ ಅಗ್ರ ಸ್ಥಾನದಲ್ಲಿರುವ ಅಸ್ಸಾಂ ಜನರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್ ನಾಯಕರು ಅವರ ಜೊತೆ ಮಾತನಾಡಿ, ನೃತ್ಯ ಮಾಡಿ, ಚಹಾ ಕುಡಿದು ಪ್ರಚಾರ ಮಾಡಿದ್ದಾರೆ. ಆದರೆ ಇದರಿಂದ ನಮ್ಮ ಹೊಟ್ಟೆ ತುಂಬಲ್ಲ ಎಂದು ಚಹಾ ನೌಕರರು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ಇಲ್ಲಿನ ಮತದಾರರ ಪೈಕಿ ಚಹಾ ಕಾರ್ಮಿಕರ ಮತ ನಿರ್ಣಾಯಕ. ಆದರೆ ಈ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೇ ಇಲ್ಲ. ಅವರ ವೇತನವೂ ತೀರಾ ಕಡಿಮೆ. ಮೋದಿ ಸರ್ಕಾರ ಕಾರ್ಮಿಕರ ವೇತನವನ್ನು 50 ರೂ. ಏರಿಕೆ ಮಾಡಿತ್ತು. ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿದಿನದ ವೇತನ 350 ರೂ.ಗೆ ನಿಗದಿಗೊಳಿಸುವುದಾಗಿ ಹೇಳಿದ್ದರು.

ಎಲ್ಲಾ ಪಕ್ಷಗಳೂ ಅಬ್ಬರದ ಪ್ರಚಾರ ನಡೆಸುತ್ತವೆಯೇ ಹೊರತು ನಮ್ಮ ಸಮಸ್ಯೆಗಳನ್ನು ಯಾರೂ ಸರಿಪಡಿಸುತ್ತಿಲ್ಲ ಎಂದು ಚಹಾ ಕಾರ್ಮಿಕರ ಒಕ್ಕೂಟ ಪ್ರತಿಭಟನೆ ನಡೆಸಿದೆ. ಪ್ರಿಯಾಂಕಾ ಗಾಂಧಿ ಚಹಾ ಕಾರ್ಮಿಕರೊಡನೆ ಚಹಾ ಎಲೆಗಳನ್ನು ಕಿತ್ತರು. ಬಿಜೆಪಿಯೂ ಹಲವು ಭರವಸೆಗಳನ್ನು ನೀಡಿದೆ. ಆದರೆ ಭರವಸೆಗಳು, ನಮ್ಮ ಜೊತೆ ಕುಣಿದು, ಚಹಾ ಸೇವಿಸುವುದರಿಂದ ನಮ್ಮ ಸಮಸ್ಯೆಗಳು ಬಗೆಹರಿಯಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments