Webdunia - Bharat's app for daily news and videos

Install App

ಮದ್ಯಸೇವಿಸಿ ಬಂದ ಶಿಕ್ಷಕನಿಂದ ಶಾಲೆಯಲ್ಲಿ ದಾಂಧಲೆ

Webdunia
ಭಾನುವಾರ, 13 ಮಾರ್ಚ್ 2022 (09:49 IST)
ಛತ್ತೀಸ್ ಘಢ: ಶಿಕ್ಷಕರೆಂದರೆ ತಪ್ಪು ಮಾಡಿದಾಗ ತಿದ್ದಿ ನಡೆಸುವವ ಎಂಬ ಪೂಜ್ಯ ಭಾವನೆಯಿದೆ. ಆದರೆ ಶಿಕ್ಷಕರೇ ತಪ್ಪು ಮಾಡಿದರೆ? ಇಂತಹದ್ದೊಂದು ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ ಮದ್ಯದ ಅಮಲಿನಲ್ಲಿ ಕ್ರಿಕೆಟ್ ಬ್ಯಾಟ್ ನಿಂದ ವಿದ್ಯಾರ್ಥಿಗಳಿಗೆ ಸುಖಾ ಸುಮ್ಮನೇ ಥಳಿಸಿದ್ದಾನೆ.

ಸುಮ್ಮನೇ ನಿಂತಿದ್ದ ವಿದ್ಯಾರ್ಥಿಗಳಿಗೆ ಮದ್ಯದ ಅಮಲಿನಲ್ಲಿ ಹಲ್ಲೆ ನಡೆಸಿರುವ ಶಿಕ್ಷಕನ ಬಗ್ಗೆ ದೂರು ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಕೆಲಸದಿಂದ ಅಮಾನತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments