Webdunia - Bharat's app for daily news and videos

Install App

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ !?

Webdunia
ಗುರುವಾರ, 31 ಮಾರ್ಚ್ 2022 (14:07 IST)
ಚೆನ್ನೈ : ತರಗತಿಯ ಶಿಕ್ಷಕನೊಬ್ಬನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
 
ಡಿ.ಮುರಳಿಕೃಷ್ಣ (55) ವಿದ್ಯಾರ್ಥಿನಿಗೆ ಕಿರುಕುಳ ನಿಡುತ್ತಿದ್ದ ಶಿಕ್ಷಕ. 7ನೇ ತರಗತಿಯ ವಿದ್ಯಾರ್ಥಿನಿ ಈ ಹಿಂದೆ ಶಿಕ್ಷಕನು ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎಂದು ತನ್ನ ಪೋಷಕರಿಗೆ ದೂರು ನೀಡಿದ್ದಳು.

ಈ ಹಿಂದೆ ಬಾಲಕಿಯು ಶಿಕ್ಷಕನಿಗೆ ಎಚ್ಚರಿಕೆ ನೀಡಿದ್ದರೂ ಸಹ ಆತ ಅದನ್ನೇ ಮುಂದುವರಿಸಿದ್ದ. ತಂದೆ ತಾಯಿಯರು ಬಾಲಕಿಗೆ ಧೈರ್ಯ ತುಂಬುವ ಬದಲು, ಶಿಕ್ಷಕ ನಿನ್ನ ತಾತನ ವಯಸ್ಸಿನವನಾಗಿದ್ದಾನೆ ಸಹಿಸಿಕೋ ಎಂದು ಹೇಳಿದ್ದರು.

ಪೊಲೀಸರ ಪ್ರಕಾರ, ಬಾಲಕಿಯ ಪೋಷಕರ ಈ ವರ್ತನೆ ಅವಳನ್ನು ತೀವ್ರ ಖಿನ್ನತೆಗೆ ತಳ್ಳಿದ್ದು, ಶನಿವಾರ ತನ್ನ ಮನೆಯಲ್ಲಿ ವಾರ್ನಿಷ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ಸೋಮವಾರ ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ