Webdunia - Bharat's app for daily news and videos

Install App

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ !?

Webdunia
ಗುರುವಾರ, 31 ಮಾರ್ಚ್ 2022 (14:07 IST)
ಚೆನ್ನೈ : ತರಗತಿಯ ಶಿಕ್ಷಕನೊಬ್ಬನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
 
ಡಿ.ಮುರಳಿಕೃಷ್ಣ (55) ವಿದ್ಯಾರ್ಥಿನಿಗೆ ಕಿರುಕುಳ ನಿಡುತ್ತಿದ್ದ ಶಿಕ್ಷಕ. 7ನೇ ತರಗತಿಯ ವಿದ್ಯಾರ್ಥಿನಿ ಈ ಹಿಂದೆ ಶಿಕ್ಷಕನು ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎಂದು ತನ್ನ ಪೋಷಕರಿಗೆ ದೂರು ನೀಡಿದ್ದಳು.

ಈ ಹಿಂದೆ ಬಾಲಕಿಯು ಶಿಕ್ಷಕನಿಗೆ ಎಚ್ಚರಿಕೆ ನೀಡಿದ್ದರೂ ಸಹ ಆತ ಅದನ್ನೇ ಮುಂದುವರಿಸಿದ್ದ. ತಂದೆ ತಾಯಿಯರು ಬಾಲಕಿಗೆ ಧೈರ್ಯ ತುಂಬುವ ಬದಲು, ಶಿಕ್ಷಕ ನಿನ್ನ ತಾತನ ವಯಸ್ಸಿನವನಾಗಿದ್ದಾನೆ ಸಹಿಸಿಕೋ ಎಂದು ಹೇಳಿದ್ದರು.

ಪೊಲೀಸರ ಪ್ರಕಾರ, ಬಾಲಕಿಯ ಪೋಷಕರ ಈ ವರ್ತನೆ ಅವಳನ್ನು ತೀವ್ರ ಖಿನ್ನತೆಗೆ ತಳ್ಳಿದ್ದು, ಶನಿವಾರ ತನ್ನ ಮನೆಯಲ್ಲಿ ವಾರ್ನಿಷ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ಸೋಮವಾರ ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ