Webdunia - Bharat's app for daily news and videos

Install App

ಮದುವೆಯಾಗಲು ಒಪ್ಪದ 9 ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿದ ಶಿಕ್ಷಕ

Webdunia
ಭಾನುವಾರ, 4 ನವೆಂಬರ್ 2018 (09:09 IST)
ನವದೆಹಲಿ: ತನ್ನನ್ನು ಮದುವೆಯಾಗಲು ಒಪ್ಪದ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ಶಿಕ್ಷಕನೇ ಕತ್ತು ಸೀಳಿ ಕೊಲೆಗೈಯಲು ಯತ್ನಿಸಿದ ಘಟನೆ ಆಂಧ್ರಪ್ರದೇಶದ ಕುರ್ನೂಲ್ ನಲ್ಲಿ ನಡೆದಿದೆ.

ಅದೃಷ್ಟವಶಾತ್ ವಿದ್ಯಾರ್ಥಿನಿ ಬದುಕುಳಿದಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಕೂಗು ಕೇಳಿ ನೆರೆ ಹೊರೆಯವರು ಈಕೆಯನ್ನು ರಕ್ಷಿಸಿದ್ದಲ್ಲದೆ, ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಆರೋಪಿ ವಿದ್ಯಾರ್ಥಿನಿಯ ಹಿಂದಿ ಶಿಕ್ಷಕನಾಗಿದ್ದು, ಕಳೆದ ಒಂದು ವರ್ಷದಿಂದ ಬಾಲಕಿಯನ್ನು ತನಗೆ ಮದುವೆ ಮಾಡಿಕೊಡುವಂತೆ ಆಕೆಯ ಪೋಷಕರ ಮೇಲೂ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. 30 ವರ್ಷದ ಶಿಕ್ಷಕ ಇದೀಗ ಪೊಲೀಸರ ವಶದಲ್ಲಿದ್ದು, ವೃತ್ತಿಯಿಂದಲೂ ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

ಮುಂದಿನ ಸುದ್ದಿ
Show comments