Webdunia - Bharat's app for daily news and videos

Install App

ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳನ್ನು ಪ್ರತ್ಯೇಕ ಮಾಡಿದ ಶಿಕ್ಷಕ ಸಸ್ಪೆಂಡ್

Webdunia
ಗುರುವಾರ, 11 ಅಕ್ಟೋಬರ್ 2018 (07:05 IST)
ನವದೆಹಲಿ: ವಜೀರಾಬಾದ್ ನಲ್ಲಿ ಶಿಕ್ಷಕರೊಬ್ಬರು ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಬೇಧ ಮಾಡಿದ ತಪ್ಪಿಗೆ ಅಮಾನತಗೊಂಡಿದ್ದಾರೆ.

ಸಿಬಿ ಸಿಂಗ್ ಶೆರಾವತ್ ಎಂಬ ಶಿಕ್ಷಕ ಹಿಂದೂ-ಮುಸ್ಲಿಂ ಧರ್ಮದ ವಿದ್ಯಾರ್ಥಿಗಳನ್ನು ಬೇರೆ ಬೇರೆ ತರಗತಿಗಳಲ್ಲಿ ಕುಳ್ಳಿರಿಸಿ ಬೇಧ ಭಾವ ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ.

ಎಂಸಿಡಿ ಬಾಯ್ಸ್ ಸ್ಕೂಲ್ ನಲ್ಲಿ ಈ ರೀತಿ ಮಾಡಲಾಗಿದೆ. ಇದೀಗ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಷ್ಟೇ ಅಲ್ಲದೆ ಮಕ್ಕಳ ಹಕ್ಕುಗಳ ಹಿತರಕ್ಷಣಾ ಆಯೋಗವೂ ಶಾಲಾ ಆಡಳಿತ ಮಂಡಳಿ ವಿರುದ್ಧ ನೋಟಿಸ್ ಜಾರಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೇಳದೇ ಕೇಳದೇ ವಿದೇಶಕ್ಕೆ ಹೋಗಿ ಬಿಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಬಂತು ಆರೋಪ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಯಾರೆಲ್ಲಾ ಇಸಿಜಿ ಮಾಡಿಸಬೇಕು, ಯಾರು ಮಾಡಿಸಬೇಕಿಲ್ಲ: ಡಾ ಸಿಎನ್ ಮಂಜುನಾಥ್ ಸಲಹೆ ಕೇಳಿ

ಮುಂದಿನ ಸುದ್ದಿ
Show comments