Webdunia - Bharat's app for daily news and videos

Install App

ಮದ್ಯ ಸೇವಿಸಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಶಿಕ್ಷಕ!

Webdunia
ಭಾನುವಾರ, 13 ಮಾರ್ಚ್ 2022 (10:13 IST)
ರಾಯ್ಪುರ : ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಕ್ರಿಕೆಟ್ ಬ್ಯಾಟ್ನಿಂದ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಛತ್ತೀಸ್ಗಢದ ಜಶ್ಪುರದಲ್ಲಿ ನಡೆದಿದೆ.

ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಪೂಜ್ಯ ಸ್ಥಾನವನ್ನು ನೀಡಲಾಗುತ್ತದೆ. ಮಕ್ಕಳು ತಪ್ಪು ಮಾಡಿದಾಗ ತಿದ್ದಿಬುದ್ದಿ ಹೇಳಬೇಕಾದ ಗುರುವೇ ಶಾಲೆಗೆ ಮದ್ಯ ಸೇವಿಸಿ ಬರುವುದು ವಿಪರ್ಯಾಸ ಎಂದೇ ಹೇಳಬಹುದು.

ಮಾರ್ಚ್ 10 ರಂದು ಜಶ್ಪುರದ ಶಾಲೆವೊಂದರಲ್ಲಿ ಶಿಕ್ಷಕ ದಿನೇಶ್ ಕುಮಾರ್ ಲಕ್ಷ್ಮೆ ಮದ್ಯ ಸೇವಿಸಿ ಶಾಲೆಗೆ ಬಂದಿದ್ದರು.

ಈ ವೇಳೆ ಮದ್ಯದ ಅಮಲಿನಲ್ಲಿದ್ದ ದಿನೇಶ್ ಶಾಲಾ ಆವರಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ಬ್ಯಾಟ್ನಿಂದ ಸುಮ್ಮನೆ ನಿಂತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments