Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು!

Webdunia
ಶುಕ್ರವಾರ, 21 ಜನವರಿ 2022 (06:03 IST)
ನವದೆಹಲಿ : ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ(ಡಿಯುಟಿಎ) ಸರ್ಕಾರಕ್ಕೆ ಬೆದರಿಕೆ ಹಾಕಿದೆ.

12 ವಿಶ್ವವಿದ್ಯಾಲಯಗಳಿಗೆ ಹಣವನ್ನು ಬಿಡುಗಡೆ ಮಾಡದಿರುವ ಕಾರಣ ಡಿಯುಟಿಎ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದೆ. ಕಾಲೇಜುಗಳ ಹಣ ಬಳಕೆಯನ್ನು ವಿಶ್ಲೇಷಿಸಲು ಸರ್ಕಾರವು ಸಮಿತಿಯನ್ನು ರಚಿಸಿರುವುದನ್ನು ಡಿಯುಟಿಎ ಪ್ರಶ್ನಿಸಿದೆ. 

ಸಮಿತಿ ರಚನೆ ಕುರಿತು ಪ್ರಶ್ನಿಸಿದ ಡಿಯುಟಿಎ ಅಧ್ಯಕ್ಷ ಎಕೆ ಭಾಗಿ, ಸಮಿತಿ ರಚನೆಯ ಉದ್ದೇಶವೇನು? ಆಮ್ ಆದ್ಮಿ ಪಕ್ಷದಿಂದ ಚುನಾಯಿತ ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗಳು ಈಗಾಗಲೇ ಬಜೆಟ್ ಅನ್ನು ಅನುಮೋದಿಸಿದೆ. ಆದರೆ ಈ ಸಮಿತಿ ಅನುಮೋದಿಸಿದ ಬಜೆಟ್ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments