Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗನ ತಂದೆಗೆ ಇರಿತ

Webdunia
ಮಂಗಳವಾರ, 18 ಜುಲೈ 2017 (09:47 IST)
ಲಕ್ನೋ: 2007 ರ ಟಿ20 ವಿಶ್ವಕಪ್ ಫೈನಲ್ ನ ಕೊನೆಯ ಓವರ್ ನ ಹೀರೋ ಟೀಂ ಇಂಡಿಯಾ ಕ್ರಿಕೆಟಿಗ ಜೋಗಿಂದರ್ ಶರ್ಮಾ ತಂದೆಗೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಇರಿದು ಹಣದೊಂದಿಗೆ ಪರಾರಿಯಾಗಿದ್ದಾರೆ.


ಸ್ವಂತ ಬೇಕರಿ ಅಂಗಡಿಯೊಂದನ್ನು ನಡೆಸುತ್ತಿರುವ ಜೋಗಿಂದರ್ ಶರ್ಮಾ ತಂದೆ ಓಂ ಪ್ರಕಾಶ್ ಶರ್ಮಾ ರಾತ್ರಿ ಅಂಗಡಿ ಮುಚ್ಚಿ ಬಾಗಿಲು ಹಾಕಿ ಮನೆಗೆ ತೆರಳಬೇಕೆನ್ನುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ತೀವ್ರ ಗಾಯಗೊಂಡಿರುವ ಅವರನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

ಬೇಕರಿಗೆ ಬಂದಿದ್ದ ದುಷ್ಕರ್ಮಿಗಳು ತಂಪು ಪಾನೀಯ ಕೊಂಡು ವಾಪಸಾಗಿದ್ದರು. ನಂತರ ರಾತ್ರಿ ಬಾಗಿಲು ಮುಚ್ಚುವ ವೇಳೆಗೆ ವಾಪಸಾಗಿ ಓಂ ಪ್ರಕಾಶ್ ಶರ್ಮಾಗೆ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಲ್ಲದೆ, ಅವರ ಬಳಿಯಿದ್ದ 7,000 ರೂ.ಗಳನ್ನು ಕಿತ್ತು ಪರಾರಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ.. ಸದ್ದಿಲ್ಲದೇ ಚೀನಾ ಮೀರಿಸಿದ ಭಾರತ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments