Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಮೃತದೇಹ ನದಿಗೆ ಎಸೆದಿದ್ದ ಟೆಕಿ ಪತಿ ಕೊನೆಗೂ ಅರೆಸ್ಟ್

Webdunia
ಗುರುವಾರ, 2 ಜೂನ್ 2022 (09:00 IST)
ಹೈದರಾಬಾದ್: ಪತ್ನಿಯನ್ನು ಕೊಂದು ಮೃತದೇಹವನ್ನು ನದಿಗೆ ಎಸೆದಿದ್ದ ಟೆಕಿ ಪತಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಐದು ತಿಂಗಳ ಹಿಂದೆ ಘಟನೆ ನಡೆದಿತ್ತು. ಗೆಳೆಯನ ಜೊತೆಗೂಡಿ ಪತಿ ಪತ್ನಿಯ ಕೊಲೆ ಮಾಡಿದ್ದ. ಬಳಿಕ ಪೊಲೀಸರ ಬಳಿ ಹೋಗಿ ಪತ್ನಿ ಕಾಣೆಯಾಗಿರುವುದಾಗಿ ದೂರು ಕೊಟ್ಟು ನಾಟಕವಾಡಿದ್ದ.

ಆದರೆ ಇತ್ತೀಚೆಗೆ ಅಳಿಯನ ವರ್ತನೆಯಿಂದ ಸಂಶಯಗೊಂಡಿದ್ದ ಅತ್ತೆ-ಮಾವ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಜ ಕೃತ್ಯ ಬಾಯ್ಬಿಟ್ಟಿದ್ದಾನೆ. ಸೂಟ್ ಕೇಸ್ ನಲ್ಲಿ ಮೃತದೇಹ ತುಂಬಿ ನದಿಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇಬ್ಬರ ನಡುವೆ ದಾಂಪತ್ಯ ಕಲಹವಿತ್ತು. ಇದೇ ವಿಚಾರಕ್ಕೆ ಕೃತ್ಯವೆಸಗಿರುವುದಾಗಿ ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments