Webdunia - Bharat's app for daily news and videos

Install App

ಉದ್ಯೋಗ ಅಭದ್ರತೆ: ಹೋಟೆಲ್ ಟೆರೇಸ್`ನಿಂದ ಜಿಗಿದು ಐಟಿ ಉದ್ಯೋಗಿ ಆತ್ಮಹತ್ಯೆ

Webdunia
ಶುಕ್ರವಾರ, 14 ಜುಲೈ 2017 (10:51 IST)
ಆಂಧ್ರಪ್ರದೇಶ ಮೂಲದ ಸಾಫ್ಟ್`ವೇರ್ ಇಂಜಿನಿಯರ್ ಹೋಟೆಲ್ ಟೆರೇಸ್`ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯ ವಿಮಾನ ನಗರದಲ್ಲಿ ನಡೆದಿದೆ. ಕೆಲಸದ ಅಭದ್ರತೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ..

25 ವರ್ಷದ ಗೋಪಿಕೃಷ್ಣ ದುರ್ಗಾದಾಸ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈ ಹಿಂದೆ ನವದೆಹಲಿ ಮತ್ತು ಹೈದ್ರಾಬಾದ್`ನಲ್ಲೂ ಕೆಲಸ ಮಾಡಿದ್ದರು. 4 ದಿನಗಳ ಹಿಂದಷ್ಟೇ ಪುಣೆಯ ಐಟಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಉದ್ಯೋಗದಾತರು ಆತನನ್ನ ಹೋಟೆಲ್ ರೂಮಿನಲ್ಲಿ ಇಟ್ಟಿದ್ದರು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

ಸೂಸೈಡ್ ನೋಟ್ ಬರೆದಿಟ್ಟಿರುವ ಟೆಕ್ಕಿ, ಮಣಿಕಟ್ಟು ಕುಯ್ದುಕೊಂಡು, 4 ಅಂತಸ್ತಿನ ಹೋಟೆಲ್`ನ ಟೆರೇಸ್`ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ಧಾನೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸ್ವಿಮ್ಮಿಂಗ್ ಪೂಲ್ ಬಳಿ ರಕ್ತದ ಮಡುವಿನಲ್ಲಿದ್ದ ಮೃತದೇಹ ಕಂಡ ಹೊಟೆಲ್ ಸಿಬ್ಬಂದಿ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ.

`ಐಟಿ ವಲಯದಲ್ಲಿ ಕೆಲಸದ ಭದ್ರತೆ ಇಲ್ಲ. ನನ್ನ ಕುಟುಂಬವನ್ನ ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲವೋ ಎಂಬ ಭಯ ನನಗೆ ಕಾಎಡುತ್ತಿದೆ. ಭವಿಷ್ಯದ ಬಗ್ಗೆ ನನಗೆ ಚಿಂತೆಯಾಗಿದೆ. ನಾವು ಅಷ್ಟು ಬಲಿಷ್ಠವರ್ಗದವರಲ್ಲ ಎಂದು ಸೂಸೈಡ್ ನೋಟ್`ನಲ್ಲಿ ಟೆಕ್ಕಿ ಬರೆದಿದ್ದಾನೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments