Webdunia - Bharat's app for daily news and videos

Install App

ಸಿಎಂ ಯೋಗಿಗೆ ಜಿಂದಾಬಾದ್ ಎಂದಿದ್ದಕ್ಕೆ ಬಿತ್ತು ಹೆಣ..!

Webdunia
ಮಂಗಳವಾರ, 28 ಮಾರ್ಚ್ 2017 (11:57 IST)
ಲಕ್ನೊ: ಉತ್ತರ ಪ್ರದೇಶದಲ್ಲಿ ಈಗ ಸಿಎಂ ಯೋಗಿ ಆದಿತ್ಯನಾಥ್ ಹವಾ. ಆದರೆ ವಿರೋಧ ಪಕ್ಷಗಳಿಗೆ ಇದು ನುಂಗಲಾರದ ತುತ್ತು.  ‘ಯೋಗಿ ಜಿಂದಾಬಾದ್’ ಎನ್ನುವ ಘೋಷಣೆ ಕೂಗಿದ್ದಕ್ಕೆ ಸಮಾಜವಾದಿ ಪಕ್ಷದ ನಾಯನೊಬ್ಬ ಯುವಕನನ್ನು ಗುಂಡಿಕ್ಕಿ ಕೊಂದಿದ್ದಾನೆ.

 

ಅಸ್ಮೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮದನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ವಿನಿಕೇತ್ ಆಲಿಯಾಸ್ ನಾನೆ ಮೃತಪಟ್ಟ ದುರ್ದೈವಿ. ಈತ ಬಿಜೆಪಿ ನಾಯಕ ಮೋನು ಸಿಂಗ್ ಸಂಬಂಧಿ ಎನ್ನಲಾಗಿದೆ.

ಆತನ ನೆರೆ ಮನೆಯ ನಿವಾಸಿ ಸಮಾಜವಾದಿ ಪಕ್ಷದ ನಾಯಕ ಶಿಶುಪಾಲ್ ಸಿಂಗ್ ಗುಂಡಿಕ್ಕಿದಾತ. ಘಟನೆ ನಡೆದ ಮೇಲೆ ರೊಚ್ಚಿಗೆದ್ದ ಸಾರ್ವಜನಿಕರು ಶಿಶುಪಾಲ್ ಮನೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments