Webdunia - Bharat's app for daily news and videos

Install App

ಸಿಎಂ ಯೋಗಿಗೆ ಜಿಂದಾಬಾದ್ ಎಂದಿದ್ದಕ್ಕೆ ಬಿತ್ತು ಹೆಣ..!

Webdunia
ಮಂಗಳವಾರ, 28 ಮಾರ್ಚ್ 2017 (11:57 IST)
ಲಕ್ನೊ: ಉತ್ತರ ಪ್ರದೇಶದಲ್ಲಿ ಈಗ ಸಿಎಂ ಯೋಗಿ ಆದಿತ್ಯನಾಥ್ ಹವಾ. ಆದರೆ ವಿರೋಧ ಪಕ್ಷಗಳಿಗೆ ಇದು ನುಂಗಲಾರದ ತುತ್ತು.  ‘ಯೋಗಿ ಜಿಂದಾಬಾದ್’ ಎನ್ನುವ ಘೋಷಣೆ ಕೂಗಿದ್ದಕ್ಕೆ ಸಮಾಜವಾದಿ ಪಕ್ಷದ ನಾಯನೊಬ್ಬ ಯುವಕನನ್ನು ಗುಂಡಿಕ್ಕಿ ಕೊಂದಿದ್ದಾನೆ.

 

ಅಸ್ಮೋಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮದನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ವಿನಿಕೇತ್ ಆಲಿಯಾಸ್ ನಾನೆ ಮೃತಪಟ್ಟ ದುರ್ದೈವಿ. ಈತ ಬಿಜೆಪಿ ನಾಯಕ ಮೋನು ಸಿಂಗ್ ಸಂಬಂಧಿ ಎನ್ನಲಾಗಿದೆ.

ಆತನ ನೆರೆ ಮನೆಯ ನಿವಾಸಿ ಸಮಾಜವಾದಿ ಪಕ್ಷದ ನಾಯಕ ಶಿಶುಪಾಲ್ ಸಿಂಗ್ ಗುಂಡಿಕ್ಕಿದಾತ. ಘಟನೆ ನಡೆದ ಮೇಲೆ ರೊಚ್ಚಿಗೆದ್ದ ಸಾರ್ವಜನಿಕರು ಶಿಶುಪಾಲ್ ಮನೆ ಮೇಲೆ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments