Webdunia - Bharat's app for daily news and videos

Install App

ಸ್ಮಾರ್ಟ್ ಫೋನ್ ಕೊಡಿಸಿದ ಸಿಟ್ಟಿನಲ್ಲಿ ತಮ್ಮನನ್ನು ನೂಕಿ ತಾನೂ ಬಾವಿಗೆ ಹಾರಿದ ಯುವಕ

Webdunia
ಗುರುವಾರ, 7 ಜನವರಿ 2021 (10:08 IST)
ಕುಲಬರ್ಗಿ: ಪೋಷಕರು ಸ್ಮಾರ್ಟ್ ಫೋನ್ ಕೊಡಿಸಲು ಒಪ್ಪಲಿಲ್ಲವೆಂಬ ಆಕ್ರೋಶಕ್ಕೆ 16 ವರ್ಷದ ಅಪ್ರಾಪ್ತ ಯುವಕ ತನ್ನ 12 ವರ್ಷದ ಸಹೋದರನ ಜೊತೆಗೆ ತಾನೂ ಬಾವಿಗೆ ಹಾರಿದ ಘಟನೆ ಕುಲಬರ್ಗಿಯಲ್ಲಿ ನಡೆದಿದೆ.


16 ವರ್ಷದ ಸುನಿಲ್ ಶಾಲೆ ಅರ್ಧಕ್ಕೇ ಬಿಟ್ಟಿದ್ದ. ಆತನ ಸಹೋದರ ಶೇಖರ್ 6 ನೇ ತರಗತಿಯಲ್ಲಿ ಓದುತ್ತಿದ್ದ. ಇತ್ತೀಚೆಗೆ ಸುನಿಲ್ ಸ್ಮಾರ್ಟ್ ಫೋನ್ ಕೊಡಿಸುವಂತೆ ಪೋಷಕರಿಗೆ ಕಟ್ಟುಬಿದ್ದಿದ್ದ. ಆದರೆ ಪೋಷಕರಿಗೆ ಸಾಧ‍್ಯವಾಗಿರಲಿಲ್ಲ. ಹೀಗಾಗಿ ವಾಗ್ವಾದವೂ ನಡೆದಿತ್ತು. ಇದರ ಬಳಿಕ ಬಹಿರ್ದೆಸೆಗೆ ಹೋಗಿದ್ದಾಗ ಸುನಿಲ್ ತಮ್ಮ ಶೇಖರ್ ನನ್ನು ಮೊದಲು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿದ್ದ. ಇಬ್ಬರೂ ಸಾವನ್ನಪ್ಪಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments