Webdunia - Bharat's app for daily news and videos

Install App

ಮೇವು ತರಲು ಹೋದ ಯುವತಿಯ ಶೀಲಕೆಡಿಸಿದ ದುರುಳರು

Webdunia
ಸೋಮವಾರ, 25 ಜನವರಿ 2021 (07:52 IST)
ಲಕ್ನೋ: ರಾಸುಗಳಿಗೆ ಮೇವು ತರಲು ಗದ್ದೆಗೆ ಹೋದ ಯುವತಿಯನ್ನು ಕಾಮುಕರ ಗುಂಪು ಶೀಲಕೆಡಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


18 ವರ್ಷದ ದಲಿತ ಯುವತಿಯನ್ನು ಅದೇ ಸಮುದಾಯಕ್ಕೆ ಸೇರಿದ ಯುವಕರ ಗುಂಪು ಮಾನಭಂಗ ಮಾಡಿದೆ. ನಿಗದಿತ ಸಮಯಕ್ಕೆ ಆಕೆ ಮರಳದೇ ಹೋದಾಗ ತಂದೆ ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯುವಕನೊಬ್ಬ ತನ್ನ ಪುತ್ರಿಗೆ ಗನ್ ತೋರಿಸಿ ಬೆದರಿಸುತ್ತಿದ್ದು, ಇನ್ನೊಬ್ಬ ಮಾನಭಂಗ ಮಾಡುವುದು ಕಂಡುಬಂದಿದೆ. ತಕ್ಷಣವೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments