ಫೋನ್ ನಲ್ಲಿ ಕಿತ್ತಾಡಿದ ಮರುಕ್ಷಣವೇ ಗುಂಡೇಟಿಗೆ ಬಲಿಯಾದ!

Webdunia
ಸೋಮವಾರ, 8 ಅಕ್ಟೋಬರ್ 2018 (09:45 IST)
ನವದೆಹಲಿ: ಸಹೋದರಿ ಜತೆಗೆ ಫೋನ್ ನಲ್ಲಿ ಕಿತ್ತಾಡಿ ಮನೆಯಿಂದ ಹೊರ ಬಂದ ತಕ್ಷಣ ಯುವಕನೊಬ್ಬ ಗುಂಡೇಟಿಗ ಬಲಿಯಾದ ಘಟನೆ ಬಿಂದಾಪುರ್ ನಲ್ಲಿ ನಡೆದಿದೆ.

17 ವರ್ಷದ ಯುವಕ ಭಾನುವಾರ ಬೆಳ್ಳಂ ಬೆಳಿಗ್ಗೆ ಸಹೋದರಿ ಜತೆ ಫೋನ್ ನಲ್ಲಿ ವಾಗ್ವಾದ ನಡೆಸುತ್ತಿದ್ದ. ಅದಾದ ಬಳಿಕ ಆತ ಮನೆಯಿಂದ ಹೊರ ಹೊರಟ ತಕ್ಷಣ ಗುಂಡೇಟಿಗೆ ತೀವ್ರ ಗಾಯಗೊಂಡಿದ್ದಾನೆ.

ಈತನಿಗೆ ಗುಂಡೇಟು ನೀಡಿದವರು ಯಾರು ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಮೃತನ ಬಟ್ಟೆಯಲ್ಲಿ ಗುಂಡುಗಳು ಪತ್ತೆಯಾಗಿರುವುದರಿಂದ ಪೊಲೀಸರಿಗೆ ಈ ಪ್ರಕರಣ ಮತ್ತಷ್ಟು ಕಗ್ಗಂಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments