Webdunia - Bharat's app for daily news and videos

Install App

ಫೋನ್ ನಲ್ಲಿ ಕಿತ್ತಾಡಿದ ಮರುಕ್ಷಣವೇ ಗುಂಡೇಟಿಗೆ ಬಲಿಯಾದ!

Webdunia
ಸೋಮವಾರ, 8 ಅಕ್ಟೋಬರ್ 2018 (09:45 IST)
ನವದೆಹಲಿ: ಸಹೋದರಿ ಜತೆಗೆ ಫೋನ್ ನಲ್ಲಿ ಕಿತ್ತಾಡಿ ಮನೆಯಿಂದ ಹೊರ ಬಂದ ತಕ್ಷಣ ಯುವಕನೊಬ್ಬ ಗುಂಡೇಟಿಗ ಬಲಿಯಾದ ಘಟನೆ ಬಿಂದಾಪುರ್ ನಲ್ಲಿ ನಡೆದಿದೆ.

17 ವರ್ಷದ ಯುವಕ ಭಾನುವಾರ ಬೆಳ್ಳಂ ಬೆಳಿಗ್ಗೆ ಸಹೋದರಿ ಜತೆ ಫೋನ್ ನಲ್ಲಿ ವಾಗ್ವಾದ ನಡೆಸುತ್ತಿದ್ದ. ಅದಾದ ಬಳಿಕ ಆತ ಮನೆಯಿಂದ ಹೊರ ಹೊರಟ ತಕ್ಷಣ ಗುಂಡೇಟಿಗೆ ತೀವ್ರ ಗಾಯಗೊಂಡಿದ್ದಾನೆ.

ಈತನಿಗೆ ಗುಂಡೇಟು ನೀಡಿದವರು ಯಾರು ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಮೃತನ ಬಟ್ಟೆಯಲ್ಲಿ ಗುಂಡುಗಳು ಪತ್ತೆಯಾಗಿರುವುದರಿಂದ ಪೊಲೀಸರಿಗೆ ಈ ಪ್ರಕರಣ ಮತ್ತಷ್ಟು ಕಗ್ಗಂಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments