Webdunia - Bharat's app for daily news and videos

Install App

ಫೋನ್ ನಲ್ಲಿ ಕಿತ್ತಾಡಿದ ಮರುಕ್ಷಣವೇ ಗುಂಡೇಟಿಗೆ ಬಲಿಯಾದ!

Webdunia
ಸೋಮವಾರ, 8 ಅಕ್ಟೋಬರ್ 2018 (09:45 IST)
ನವದೆಹಲಿ: ಸಹೋದರಿ ಜತೆಗೆ ಫೋನ್ ನಲ್ಲಿ ಕಿತ್ತಾಡಿ ಮನೆಯಿಂದ ಹೊರ ಬಂದ ತಕ್ಷಣ ಯುವಕನೊಬ್ಬ ಗುಂಡೇಟಿಗ ಬಲಿಯಾದ ಘಟನೆ ಬಿಂದಾಪುರ್ ನಲ್ಲಿ ನಡೆದಿದೆ.

17 ವರ್ಷದ ಯುವಕ ಭಾನುವಾರ ಬೆಳ್ಳಂ ಬೆಳಿಗ್ಗೆ ಸಹೋದರಿ ಜತೆ ಫೋನ್ ನಲ್ಲಿ ವಾಗ್ವಾದ ನಡೆಸುತ್ತಿದ್ದ. ಅದಾದ ಬಳಿಕ ಆತ ಮನೆಯಿಂದ ಹೊರ ಹೊರಟ ತಕ್ಷಣ ಗುಂಡೇಟಿಗೆ ತೀವ್ರ ಗಾಯಗೊಂಡಿದ್ದಾನೆ.

ಈತನಿಗೆ ಗುಂಡೇಟು ನೀಡಿದವರು ಯಾರು ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಮೃತನ ಬಟ್ಟೆಯಲ್ಲಿ ಗುಂಡುಗಳು ಪತ್ತೆಯಾಗಿರುವುದರಿಂದ ಪೊಲೀಸರಿಗೆ ಈ ಪ್ರಕರಣ ಮತ್ತಷ್ಟು ಕಗ್ಗಂಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments