Webdunia - Bharat's app for daily news and videos

Install App

Tehawwur Rana: ಎನ್ ಐಎ ಕಸ್ಟಡಿಯಲ್ಲಿ ಮೂರು ವಸ್ತುಗಳಿಗೆ ಬೇಡಿಕೆಯಿಟ್ಟ ಉಗ್ರ ತಹವ್ವೂರ್ ರಾಣಾ

Krishnaveni K
ಭಾನುವಾರ, 13 ಏಪ್ರಿಲ್ 2025 (10:04 IST)
ನವದೆಹಲಿ: ಮುಂಬೈ ಉಗ್ರ ದಾಳಿಯ ರೂವಾರಿ ತಹವ್ವೂರ್ ರಾಣಾ ಎನ್ ಐಎ ಕಸ್ಟಡಿಯಲ್ಲಿದ್ದು ವಿಚಾರಣೆಗೊಳಪಡಿಸಲಾಗುತ್ತಿದೆ. ಈ ವೇಳೆ ಆತ ಅಧಿಕಾರಿಗಳ ಬಳಿ ಮೂರು ವಸ್ತುಗಳಿಗೆ ಬೇಡಿಕೆಯಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಎನ್ಐಎ ಕಚೇರಿಯಲ್ಲಿ ಬಿಗಿ ಬಂದೋಬಸ್ತ್ ನಲ್ಲಿ ರಾಣಾನನ್ನು ಇರಿಸಲಾಗಿದೆ. ಆತನಿಗೆ 14*14 ಕೊಠಡಿಯಲ್ಲಿ ಹಾಸಿಗೆ, ಸ್ನಾನ, ಊಟ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಡಲಾಗಿದೆ. ಈತನ ಭೇಟಿಗೆ ಕೇವಲ 12 ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಭದ್ರತಾ ಕೊಠಡಿಯಲ್ಲಿ ಆತನಿಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಮೂರು ವಸ್ತುಗಳಿಗೆ ಆತ ಬೇಡಿಕೆಯಿಟ್ಟಿದ್ದಾನೆ ಎನ್ನಲಾಗಿದೆ.

ರಾಣಾ ಐದು ಬಾರಿ ನಮಾಜ್ ಮಾಡುತ್ತಾನೆ. ಇದಲ್ಲದೆ ಒಂದು ಕುರಾನ್ ಪುಸ್ತಕ, ಪೆನ್ನು ಮತ್ತು ಪೇಪರ್ ಗೆ ಬೇಡಿಕೆಯಿಟ್ಟಿದ್ದ. ಅದೆಲ್ಲವನ್ನೂ ಆತನಿಗೆ ಮಾನವೀಯತೆಯ ದೃಷ್ಟಿಯಿಂದ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments