Webdunia - Bharat's app for daily news and videos

Install App

ಬಿಎಸ್ಎಫ್`ನ ಮತ್ತಷ್ಟು ಕರ್ಮ ಕಾಂಡ ಬಿಚ್ಚಿಟ್ಟ ತೇಜ್ ಬಹದ್ದೂರ್

Webdunia
ಸೋಮವಾರ, 8 ಮೇ 2017 (19:52 IST)
ಬಿಎಸ್ಎಫ್`ನ ಕಳಪೆ ಆಹಾರದ ವಿಡಿಯೋವನ್ನ ಫೇಸ್ಬುಕ್`ನಲ್ಲಿ ಹಾಕಿ ವಿವಾದಕ್ಕೀಡಾಗಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಮುಂಬೈನಲ್ಲಿ ಏರ್ಪಡಿಸಿದ್ದ ಹುತಾತ್ಮ ಯೋಧರಿಗೆ ಗೌರವ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ತೇಜ್ ಬಹದ್ದೂರ್, ಬಿಎಸ್ಎಫ್`ನ ಶೇ.80ರಷ್ಟು ಅಧಿಕಾರಿಗಳು ಭ್ರಷ್ಟರು ಎಂದು ಹೇಳಿದ್ದಾರೆ.
 

ಈ ಭ್ರಷ್ಟತನ ಬಯಲು ಮಾಡಿದ ನನ್ನನ್ನ ಸೇವೆಯಿಂದ ವಜಾ ಮಾಡಲಾಗಿದೆ. ಸೆಕ್ಷನ್ 117ರ ಪ್ರಕಾರ, ಸೇವೆಯಿಂದ ವಜಾ ಪ್ರಶ್ನಿಸಿ ಡಿಜಿ ಮೇಲ್ಮನವಿ ಸಲ್ಲಿಸಲು 3 ತಿಂಗಳ ಅವಕಾಶವಿದೆ.  ಅದು ಸಾಧ್ಯವಾಗದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.

ಕಳಪೆ ಆಹಾರವಷ್ಠೆ ಅಲ್ಲ, ಯೋಧರಿಗಾಗಿ ಸರ್ಕಾರ ಕೊಡುವ ಹಣವನ್ನೂ ಅಧಿಕಾರಿಗಳು ಹೇಗೆ ಗುಳುಂ ಮಾಡುತ್ತಾರೆ ಎಂಬುದನ್ನೂ ತೇಜ್ ಬಹದ್ದೂರ್ ಬಯಲು ಮಾಡಿದ್ದಾರೆ. ಸರ್ಕಾರ ನಮಗೆ 18 ವಿಧಧ ಆಹಾರ ಕಳುಹಿಸಿಕೊಡುತ್ತೆ. ಆದರೆ, ಯೋಧರಿಗೆ ಸಿಗುವುದು ಕಿಚಡಿ ಮಾತ್ರ. ವ್ಯವಸ್ಥೆಯೇ ಭ್ರಷ್ಟವಾಗಿದೆ. ಶೇ.80ರಷ್ಟು ಅಧಿಕಾರಿಗಳು ಭ್ರಷ್ಟರು.

ಇದೇವೇಳೆ, ಸೇನೆಯಲ್ಲಿರುವ ಭ್ರಷ್ಟಾಚಾರ ತೊಲಗಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ಮೇ 14ರಂದು ಜಂತರ್ ಮಂತರ್`ನಲ್ಲಿ ಪ್ರತಿಭಟನೆ ನಡೆಸುವುದಾಗಿ ತೇಜ್ ಬಹದ್ದೂರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments