Webdunia - Bharat's app for daily news and videos

Install App

ವಾಂಟೆಂಡ್ ಶೂಟರ್ ಜತೆ ಸಚಿವ

Webdunia
ಗುರುವಾರ, 15 ಸೆಪ್ಟಂಬರ್ 2016 (08:37 IST)
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ಹಾಗೂ ಬಿಹಾರ್ ಸಚಿವ ತೇಜ್ ಪ್ರತಾಪ್ ವಿವಾದದಲ್ಲಿ ಸಿಲುಕಿದ್ದಾರೆ.

ಪತ್ರಕರ್ತನ ಹತ್ಯೆ ಆರೋಪ ಹೊತ್ತಿರುವ ಮೊಹಮ್ಮದ್ ಕೈಫ್ ಮತ್ತು  ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಹಾಬುದ್ದೀನ್ ಜತೆ ಅವರು ಕಾಣಿಸಿಕೊಂಡಿರುವುದೀಗ ವಿವಾದವನ್ನು ಸೃಷ್ಟಿಸಿದೆ.
 
ಸಿವಾನ್ ಪತ್ರಿಕೆ ಮುಖ್ಯಸ್ಥ ರಾಜದೇವ್ ರಂಜನ್ ಹತ್ಯೆಯ ಶಂಕಿತ ಆರೋಪಿಗಳಾದ  ಮೊಹಮ್ಮದ್ ಖೈಪ್ ಮತ್ತು  ಮತ್ತು ಮೊಹಮ್ಮದ್ ಜಾವೇದ್ ಪೊಲೀಸರ ಕಣ್ಣಿಗೆ ಕಾಣಿಸಿಕೊಳ್ಳದೇ ಓಡಾಡಿಕೊಂಡಿದ್ದಾರೆ. ಆದರೆ ಇತ್ತೀಚಿಗೆ ಅವರಿಬ್ಬರು ಸಮಾರಂಭವೊಂದರಲ್ಲಿ  ತೇಜ್ ಪ್ರತಾಪ್ ಜತೆ ಕಾಣಿಸಿಕೊಂಡಿದ್ದರು. ಆ ಸಮಾರಂಭದಲ್ಲಿ ಶಹಾಬುದ್ದೀನ್ ಕೂಡ ಇದ್ದಾನೆ. 
 
ಸಚಿವನ ಜತೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸಲಿಲ್ಲವೇಕೆ ಎಂದು ಪ್ರಶ್ನೆ ಎದ್ದಿದೆ. 
 
ಪ್ರತಿದಿನ ಸಾವಿರಾರು ಜನರು ತಮ್ಮ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರನ್ನೆಲ್ಲ ನೆನಪಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ತೇಜ್ ಪ್ರತಾಪ್ ಸಮಜಾಯಿಷಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments