Webdunia - Bharat's app for daily news and videos

Install App

ವಿಚ್ಛೇದನಕ್ಕಾಗಿ ಕುಟುಂಬದವರ ಜತೆಯೇ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ರಂಪಾಟ

Webdunia
ಭಾನುವಾರ, 11 ನವೆಂಬರ್ 2018 (09:42 IST)
ಪಾಟ್ನಾ: ಮದುವೆಯಾದ ಆರೇ ತಿಂಗಳಿಗೆ ಪತ್ನಿ ಐಶ್ವರ್ಯಾ ರೈಗೆ ವಿಚ್ಛೇದನ ನೀಡಲು ಮುಂದಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಇದೀಗ ವಿಚ್ಛೇದನಕ್ಕಾಗಿ ಪಟ್ಟು ಹಿಡಿದು ಕೂತಿದ್ದಾರೆ.

ಪತ್ನಿಗೆ ವಿಚ್ಛೇದನ ನೀಡುವ ತಮ್ಮ ನಿರ್ಧಾರವನ್ನು ಬೆಂಬಲಿಸದಿದ್ದರೆ ಮನೆಗೇ ಬರುವುದಿಲ್ಲ ಎಂದು ತೇಜ್ ಪ್ರತಾಪ್ ರಂಪಾಟ ಮಾಡುತ್ತಿದ್ದು, ಹೋಟೆಲ್ ಒಂದರಲ್ಲಿ ತಂಗಿದ್ದಾರೆ ಎನ್ನಲಾಗಿದೆ.

ನನ್ನ ಹಾಗೂ ಐಶ್ವರ್ಯಾ ನಡುವಿನ ಬಿರುಕು ಮರಳಿ ಸರಿಪಡಿಸಲಾಗದ್ದು. ಹೀಗಾಗಿ ನನಗೆ ವಿಚ್ಛೇದನ ಬೇಕೇ ಬೇಕು. ಇದನ್ನು ಬೆಂಬಲಿಸುವವರೆಗೆ ನಾನು ಮನೆಗೆ ಮರಳುವುದಿಲ್ಲ ಎಂದು ತೇಜ್ ಪ್ರತಾಪ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬೇಡಿಕೆ ಮುಂದಿಟ್ಟಿದ್ದಾರೆ.

ಆದರೆ ತೇಜ್ ಪ್ರತಾಪ್ ನಿರ್ಧಾರದ ಬಗ್ಗೆ ಕುಟುಂಬದವರಲ್ಲಿ ಅಸಮಾಧಾನವಿದೆ ಎನ್ನಲಾಗಿದೆ. ಈ ನಡುವೆ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲೂ ಪ್ರಸಾದ್ ಯಾದವ್ ಅನಾರೋಗ್ಯದ ನಿಮಿತ್ತ ರಾಂಚಿಯ ಆಸ್ಪತ್ರೆಯಲ್ಲಿದ್ದು, ಪುತ್ರನ ವೈವಾಹಿಕ ಜೀವನ ಮುರಿದು ಬಿದ್ದ ವಿಚಾರ ಅವರ ಆರೋಗ್ಯವನ್ನು ಮತ್ತಷ್ಟು ಹದಗೆಡಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments