Select Your Language

Notifications

webdunia
webdunia
webdunia
webdunia

ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ

ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ
ಬೆಂಗಳೂರು , ಮಂಗಳವಾರ, 7 ಮೇ 2019 (09:13 IST)
ಬೆಂಗಳೂರು: ಹಿಂದೂ ಭಯೋತ್ಪಾದನೆ ಎಂಬ ಪದ ಬಳಸುವವರ ವಿರುದ್ಧ ಕಿಡಿ ಕಾರಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿಂದೂಗಳು ಯಾವತ್ತೂ ಭಯೋತ್ಪಾದಕರಾಗಲ್ಲ ಎಂದಿದ್ದಾರೆ.


ದೆಹಲಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ತೇಜಸ್ವಿ ಸೂರ್ಯ ಹಿಂದೂ ಭಯೋತ್ಪಾದಕರು ಎನ್ನುವವರ ವಿರುದ್ಧ ಕಿಡಿ ಕಾರಿದ್ದಾರೆ.

‘ಹಿಂದೂ ಧರ್ಮದಲ್ಲಿ ಇಂತಹದ್ದೊಂದು ಪದಕ್ಕೆ ಅವಕಾಶವೇ ಇಲ್ಲ. ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ. ನಮ್ಮ ಧರ್ಮದಲ್ಲಿ ಹಿಂಸೆಗೆ ಅವಕಾಶವೇ ಇಲ್ಲ’ ಎಂದು ತೇಜಸ್ವಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನುಮುಂದೆ ಎಟಿಎಂನಲ್ಲಿಯೇ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು