Webdunia - Bharat's app for daily news and videos

Install App

ತೇಜಸ್ವಿ ಯಾದವ್, ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ಪ್ರಯಾಣ

Krishnaveni K
ಬುಧವಾರ, 5 ಜೂನ್ 2024 (11:19 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಏಕಾಂಗಿ ಪಕ್ಷಕ್ಕೆ ಬಹುಮತ ಬಾರದ ಕಾರಣ, ಎನ್ ಡಿಎ ಮತ್ತು ಇಂಡಿಯಾ ಒಕ್ಕೂಟ ಈಗ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.

ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ಮತ್ತು ಎನ್ ಡಿಎ ಒಕ್ಕೂಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಎರಡೂ ಕೂಟದ ಮಿತ್ರ ಪಕ್ಷಗಳು ಇಂದು ದೆಹಲಿಗೆ ತೆರಳುತ್ತಿವೆ. ಅದರಲ್ಲೂ ವಿಶೇಷವಾಗಿ ಈಗ ಎನ್ ಡಿಎ ಕೂಟದಲ್ಲಿರುವ ನಿತೀಶ್ ಕುಮಾರ್ ಮತ್ತು ಇಂಡಿಯಾ ಒಕ್ಕೂಟದಲ್ಲಿರುವ ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನುವುದು ಕುತೂಹಲಕಾರಿಯಾಗಿದೆ.

ನಿತೀಶ್ ಕುಮಾರ್ ರನ್ನು ತಮ್ಮ ಬಣಕ್ಕೆ ಮತ್ತೆ ಸೆಳೆಯಲು ಇಂಡಿಯಾ ಒಕ್ಕೂಟ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಇದೀಗ ನಿತೀಶ್ ಮತ್ತು ತೇಜಸ್ವಿ ಒಂದೇ ವಿಮಾನದಲ್ಲಿ ಪ್ರಯಾಣ ಮಾಢುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದುವರೆಗೆ ನಿತೀಶ್ ಎನ್ ಡಿಎ ಜೊತೆಗಿದ್ದಾರೆ. ಆದರೆ ಇದೀಗ ಇಂಡಿಯಾ ಒಕ್ಕೂಟದ ಆಫರ್ ಗಳಿಗೆ ಮನಸೋತು ಬಣ ಬದಲಿಸುತ್ತಾರಾ ಕಾದುನೋಡಬೇಕಿದೆ. ಮೊದಲೇ ನಿತೀಶ್ ಬಣ ಬದಲಿಸುವುದರಲ್ಲಿ ನಿಸ್ಸೀಮ. ಹೀಗಾಗಿ ಅವರ ನಡೆ ಈಗ ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments