Webdunia - Bharat's app for daily news and videos

Install App

ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಟೆಕ್ಕಿ!

Webdunia
ಬುಧವಾರ, 15 ಡಿಸೆಂಬರ್ 2021 (08:23 IST)
ಹೈದರಾಬಾದ್ : ಆರ್ಥಿಕ ಸಮಸ್ಯೆಯಿಂದಾಗಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ತಾವು ನೇಣು ಬೀಗಿದುಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ಸ್ವಾತಿ ಕುಸುಮಾ (32) ಮೃತ ಮಹಿಳೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸ್ವಾತಿ ಕುಸುಮಾ ಹಾಗೂ ಅವರ ಪತಿ ಸಾಯಿಕುಮಾರ್ ಉದ್ಯೋಗವನ್ನು ಕಳೆದುಕೊಂಡಿದ್ದರು. ಇದರಿಂದಾಗಿ ಹಣದ ಸಮಸ್ಯೆ ಉಂಟಾಗಿತ್ತು.

ಆಕೆಯ ಪತಿ ಆರ್ಥಿಕ ಸಮಸ್ಯೆಯಿಂದಾಗಿ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಆದರೂ ತನ್ನ ಪತಿ ಕುಟುಂಬವನ್ನು ಪೋಷಿಸಲು ಸಾಕಾಗುವಷ್ಟು ದುಡಿಯುತ್ತಿಲ್ಲ ಎಂದು ಬೇಸರದಿಂದ ಮನನೊಂದಿದ್ದರು.

ಸ್ವಾತಿ ಅವರಿಗೆ ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ದಂಪತಿ ಆಗಾಗೆ ಜಗಳವಾಡುತ್ತಿದ್ದರು. ಈ ಜಗಳ ಅತಿಯಾಗಿ ಸಾಯಿಕುಮಾರ್ ಮನೆ ಬಿಟ್ಟು ಹೋಗಿದ್ದರು. ಇದರಿಂದಾಗಿ ಮನನೊಂದ ಸ್ವಾತಿ ಮಲಗುವ ಕೋಣೆಯ ಗೋಡೆಯ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments