Webdunia - Bharat's app for daily news and videos

Install App

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

Sampriya
ಗುರುವಾರ, 24 ಜುಲೈ 2025 (16:34 IST)
ತೆಲಂಗಾಣ: ಹೈದರಾಬಾದ್‌ನಲ್ಲಿ ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ, 7ಮಂದಿ ಅಸ್ವಸ್ಥಗೊಂಡು, ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ವನಸ್ಥಲಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಜುಲೈ 20ರಂದು ತಮ್ಮ ನಿವಾಸದಲ್ಲಿ ಬೋನಾಲು ಹಬ್ಬವನ್ನು ಆಚರಿಸಿದ ಕುಟುಂಬವು ಮರುದಿನ ಫ್ರಿಡ್ಜ್‌ನಲ್ಲಿ ಶೇಖರಿಸಿಟ್ಟ ಚಿಕನ್ ಮತ್ತು ಬೋಟಿಯನ್ನು ಮತ್ತೆ ಬಿಸಿ ಮಾಡಿ ಸೇವಿಸಿದ್ದಾರೆ. 

ಹಳಸಿದ ಆಹಾರವನ್ನು ಸೇವಿಸಿದ ನಂತರ, ಎಲ್ಲ ಕುಟುಂಬ ಸದಸ್ಯರು ತೀವ್ರ ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ತಾರ್ನಾಕದ ಆರ್‌ಟಿಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಹದಗೆಟ್ಟಿದ್ದು, ಎಂಟು ಸದಸ್ಯರನ್ನು ಚಿಂತಲಕುಂಟಾದ ಹಿಮಾಲಯ ಆಸ್ಪತ್ರೆಗೆ ಜುಲೈ 22 ರಂದು ಸ್ಥಳಾಂತರಿಸಲಾಯಿತು. 
ಮೃತರನ್ನು 46 ವರ್ಷದ ಕಂಡಕ್ಟರ್ ಶ್ರೀನಿವಾಸ್ ಯಾದವ್ ಎಂದು ಗುರುತಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments