Webdunia - Bharat's app for daily news and videos

Install App

ಮದುವೆ ದಿಬ್ಬಣ ಸೇರಿತ್ತು ಮಸಣಕ್ಕೆ: 8 ಮಂದಿ ದುರ್ಮರಣ

Webdunia
ಸೋಮವಾರ, 2 ಮೇ 2016 (10:30 IST)
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ಲಾರಿ ಮೇಲೆ ಹೈ ಟೆನ್ಷನ್ ವಿದ್ಯುತ್ ತಂತಿ ಬಿದ್ದ ಪರಿಣಾಮ 8 ಜನ ದುರ್ಮರವನ್ನಪ್ಪಿ 18 ಮಂದಿ ಗಂಭೀರವಾಗಿ ಗಾಯಗೊಂಡ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ  ನಡೆದಿದೆ.

ಮೆದಕ್ ಜಿಲ್ಲೆಯಲ್ಲಿ ಭಾನುವಾರ ಸಂಜೆ 8ಗಂಟೆ ಸುಮಾರಿಗೆ ಈ ಘಟನ ನಡೆದಿದ್ದು ಮೃತರು ಕಾಮರೆಡ್ಡಿ ಗ್ರಾಮದವರೆಂದು ಪೊಲೀಸರು ತಿಳಿಸಿದ್ದಾರೆ.
 
ಘಟನೆಯಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದು ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
 
ಗಾಯಾಳುಗಳನ್ನು ಸಿಕಂದರಾಬಾದ್‌ನ ಯಶೋಧಾ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಲಾರಿ ಹಿಂದುಗಡೆ ಕುಣಿಯುತ್ತ, ಹಾಡುತ್ತ ಬರುತ್ತಿದ್ದ ಜನರ ಮುಂದೆಯೇ ಈ ದುರ್ಘಟನೆ ನಡೆದಿದ್ದು ಸಂಬಂಧಿಕರ ಆಂಕ್ರದನ ಮುಗಿಲು ಮುಟ್ಟಿದೆ. 
 
ಮದುವೆ ದಿಬ್ಬಣದ ಲಾರಿಯಲ್ಲಿ ನವ ದಂಪತಿ ಕೂಡ ಇದ್ದರು ಎನ್ನಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments