ಆಲೂಗಡ್ಡೆಗೆ ನಿಷೇಧ ಹೇರಿದ ತೆಲಂಗಾಣ!

Webdunia
ಭಾನುವಾರ, 2 ಜನವರಿ 2022 (13:45 IST)
ಹೈದರಾಬಾದ್ : ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಆಲೂಗಡ್ಡೆ ಬೆಳೆಗಾರ ಮೊಹಮ್ಮದ್ ಅಲಂಗೀರ್,  ಅಸಾದುದ್ದೀನ್ ಒವೈಸಿ ಮೇಲೆ  ಕೋಪಗೊಂಡಿದ್ದಾರೆ.

ಒವೈಸಿಯವರ ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದಿರುವುದಕ್ಕೆ ಅಲಂಗೀರ್ ಕೋಪಗೊಂಡಿಲ್ಲ.

ಉತ್ತರ ಪ್ರದೇಶದ ಆಲೂಗಡ್ಡೆ ಆಮದು ನಿಷೇಧಕ್ಕೆ ಒವೈಸಿ ಪಕ್ಷ ಬೆಂಬಲಿಸಿರುವುದಕ್ಕೆ ಆಲೂಗಡ್ಡೆ ಬೆಳೆಯುವ ರೈತರಿಗೆ ಸಿಟ್ಟು ಬಂದಿದೆ.

“ನಮ್ಮ ಆಲೂಗಡ್ಡೆಯನ್ನು ತೆಲಂಗಾಣದಲ್ಲಿ ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿಯ ಸರ್ಕಾರವನ್ನು ಬೆಂಬಲಿಸಿದ ಒವೈಸಿ ಇಲ್ಲಿ ಯಾಕೆ ಪ್ರಚಾರ ಮಾಡುತ್ತಿದ್ದಾರೆ ಎಂದು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅಲಂಗೀರ್ ಕೇಳುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments