Webdunia - Bharat's app for daily news and videos

Install App

ತೆಲಂಗಾಣ ಎಸ್ಪಿ ಮಗ ಆತ್ಮಹತ್ಯೆಗೆ ಶರಣು

Webdunia
ಮಂಗಳವಾರ, 26 ಸೆಪ್ಟಂಬರ್ 2017 (16:01 IST)
ಹೈದರಾಬಾದ್: ತೆಲಂಗಾಣ ಪೊಲೀಸ್ ಅಕಾಡೆಮಿ ಡೆಪ್ಯುಟಿ ಡೈರೆಕ್ಟರ್ ಎಸ್ಪಿ ರತ್ನಕುಮಾರಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಪಂಜಗುಟ್ಟದಲ್ಲಿರುವ  ಐಎಎಸ್, ಐಪಿಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರೋಷನ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ರೋಷನ್ ತನ್ನ ರೂಮಿನಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಂಚದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ 5 ತಿಂಗಳಿನಿಂದ ರೋಷನ್ ಖಿನ್ನತೆಯಿಂದ  ಬಳಲುತ್ತಿದ್ದ ಎಂದು ಕುಟುಂಬದವರು ಹೇಳಿದ್ದಾರೆ.

ಈ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 174 ಅಡಿ ಕೇಸ್ ದಾಖಲಾಗಿದೆ. ತನಿಖೆಯಿಂದಷ್ಟೇ ಮತ್ತಷ್ಟು ಮಾಹಿತಿ ಹೊರ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments