Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್

Webdunia
ಬುಧವಾರ, 22 ಫೆಬ್ರವರಿ 2017 (11:46 IST)
ನಿನ್ನೆ ಬೆಳಗ್ಗೆ ನೆಲಮಂಗಲ ಬಳಿ ಕೆಎಸ್ಆರ್ಟಿಸಿ ಬಸ್ ಅಗ್ನಿಗೆ ಆಹುತಿಯಾದ ಘಟನೆ ಮರೆಯುವ ಮುನ್ನವೇ ಅಂಥದ್ದೇ ಒಂದು ಘಟನೆ ತೆಲಂಗಾಣದಲ್ಲಿ ನಡೆದಿದೆ. 30 ಪ್ರಯಾಣಿಕರಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್`ನಲ್ಲಿ ಶಾರ್ಟ್ ಸರ್ಕ್ಯೂಟ್`ನಿಂದಾಗಿ ಬೆಂಕಿ ಹೊತ್ತಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ ಅಗ್ನಿಗಾಹುತಿಯಾಗಿದೆ.


ಹೈದರಾಬಾದ್`ನಿಂದ 50 ಕಿ.ಮೀ ದೂರದ ಅಲೈರ್ ಎಂಬಲ್ಲಿ ಈ ಘಟನೆ ನಡೆದಿದೆ. ವಾರಂಗಲ್`ನಿಂದ ತೆರಳಿದ್ದ ಬಸ್ ಹೈದ್ರಾಬಾದ್`ನತ್ತ ತೆರಳುತ್ತಿತ್ತು. ಈ ಸಂದರ್ಭ, ಇಂಜಿನ್`ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಶೀಘ್ರವೇ ಪ್ರಯಾಣಿಕರನ್ನ ಕೆಳಗಿಳಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ತೆಲಂಗಾಣ ಸಾರಿಗೆ ಸಚಿವ ಪಿ. ಮಹೇಂದ್ರ ರೆಡ್ಡಿ ಘಟನೆ ಕುರಿತಂತೆ ತನಿಖೆಗೆ ಆದೇಶಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments