ದೇವಾಲಯದ ಸ್ಕೈವಾಕ್ ನಿರ್ಮಾಣ : ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:10 IST)
ಕೋಲ್ಕತ್ತಾ : ಕಾಳಿಘಾಟ್ ದೇವಾಲಯದ ಬಳಿ ಸ್ಕೈವಾಕ್ ನಿರ್ಮಿಸಲು ನಮ್ಮ ಸರ್ಕಾರ 300 ಕೋಟಿ ಖರ್ಚು ಮಾಡಲಿದೆ ಮತ್ತು ಆ ಪ್ರದೇಶದ ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸುವುದಿಲ್ಲ,
 
ಆದರೆ ಸದ್ಯಕ್ಕೆ ಸ್ಥಳಾಂತರಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸದ್ಯಕ್ಕೆ ವ್ಯಾಪಾರಿಗಳನ್ನು ಹಜ್ರಾ ಪಾರ್ಕ್ಗೆ ಸ್ಥಳಾಂತರಿಸಲಾಗುವುದು. ಆದರೆ ಸ್ಕೈವಾಕ್ ನಿರ್ಮಾಣ ಪೂರ್ಣಗೊಂಡ ಬಳಿಕ ಕಾಳಿಘಾಟ್ ದೇವಾಲಯದ ಪ್ರದೇಶಕ್ಕೆ ಮತ್ತೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿ ವರ್ಷದಂತೆ ಪೊಯಿಲಾ ಬೋಯಿಸಾಖ್ (ಬಂಗಾಳಿ ಹೊಸ ವರ್ಷ) ಹಿಂದಿನ ದಿನದಂದು ಕಾಳಿಘಾಟ್ ದೇವಾಲಯಕ್ಕೆ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇದೇ ವೇಳೆ ಮಾನವೀಯತೆ ಕಾಪಾಡಲೆಂದು ಕಾಳಿ ದೇವಿಯನ್ನು ಭೇಡಿಕೊಳ್ಳಲು ಬಂದಿದ್ದೇನೆ. ನಮ್ಮೆಲ್ಲರಿಗೂ ಶುಭವಾಗಲಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments