Webdunia - Bharat's app for daily news and videos

Install App

ಪಠಾಣ್ ಕೋಟ್`ನಲ್ಲಿ ಮತ್ತೆ ಭೀತಿಯ ವಾತಾವರಣ

Webdunia
ಗುರುವಾರ, 4 ಮೇ 2017 (11:29 IST)
ಉಗ್ರರ ದಾಳಿಗೆ ತುತ್ತಾಗಿದ್ದ ಪಂಜಾಬ್`ನ ಪಠಾಣ್ ಕೋಟ್`ನಲ್ಲಿ ಮತ್ತೆ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಮಿಲಿಟರಿ ನೆಲೆಯ ಕೂಗಳತೆಯ ದೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ.

ಅನುಮಾನಾಸ್ಪದ ಬ್ಯಾಗ್`ನಲ್ಲಿ ಮೊಬೈಲ್ ಟವರ್ ಬ್ಯಾಟರಿಗಳು ಪತ್ತೆಯಾಗಿವೆ. ಬ್ಯಾಗ್`ಗಳ ಮಾಲೀಕರಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಮತ್ತೊಂದೆಡೆ ಗುರುದಾಸ್ಪುರದ ಬಳಿ ಎಸ್`ಯುವಿ ಪತ್ತೆಯಾಗಿದ್ದು, ಪೊಲೀಸರ ನಿದ್ದೆಗೆಡಿಸಿದೆ. ಕಾರಿನ ಮಾಲೀಕರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ.

ಬೆಹ್ರಾಂಪುರ್ ಚೆಕ್ ಪೋಸ್ಟ್ ಬಳಿ ಎಸ್`ಯುವಿ ಕಾರು ತಪಾಸಣೆ ಪೊಲೀಸರು ಯತ್ನಿಸಿದ್ದು, ಕಾರು ನಿಲ್ಲಿಸದೇ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಕಾರ್ ಚೇಸ್ ಮಾಡಿದಾಗ ಮಖಾನ್ ಪುರ್ ಹಳ್ಳಿಯ ಬಳಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದಿದ್ದರೂ ನಕಲಿ ನೇಮ್ ಪ್ಲೇಟ್ ಹೊಂದಿದ ಕದ್ದ ಕಾರು ಇದಾಗಿದ್ದು, ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಪಠಾಣ್ ಕೋಟ್ ದಾಳಿಗೂ ಮುನ್ನಾ ಸಹ ಈ ರೀತಿಯ ಅನುಮಾನಾಸ್ಪದ ವಾಹನ ಪತ್ತೆಯಾಗಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments