Webdunia - Bharat's app for daily news and videos

Install App

ಗಣರಾಜ್ಯೋತ್ಸವಕ್ಕೆ ಉಗ್ರರ ದಾಳಿ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್

Webdunia
ಶುಕ್ರವಾರ, 26 ಜನವರಿ 2018 (06:36 IST)
ನವದೆಹಲಿ:ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವ ಸಂಭ್ರಮ. ರಾಜಧಾನಿ ದೆಹಲಿ ಈ ಸಂಭ್ರಮಕ್ಕೆ ಈಗಾಗಲೇ ಸಜ್ಜುಗೊಂಡಿದೆ. ಇನ್ನು ಗಣರಾಜ್ಯೋತ್ಸವಕ್ಕೆ ಭಯೋತ್ಪಾದಕರ ದಾಳಿ ಭೀತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.


ಭದ್ರತೆಗಾಗಿ 50 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ದೆಹಲಿಯಲ್ಲಿ ವಿಮಾನ ಹಾರಾಟವನ್ನು ನಿರ್ಬಂಧಿಸಲಾಗಿದೆ.


ರಾಜಪಥ್ ಬಳಿ ಮೆಟ್ರೋ, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾಜಪಥ್ ಸುತ್ತ ಸಾವಿರಾರು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments