Webdunia - Bharat's app for daily news and videos

Install App

ಭೀಕರ ಅಪಘಾತ : 17 ಮಂದಿ ದುರ್ಮರಣ

Webdunia
ಶನಿವಾರ, 4 ಮಾರ್ಚ್ 2023 (08:38 IST)
ಚಂಡೀಗಢ : ಹರಿಯಾಣದ ಪ್ರತ್ಯೇಕ ಮೂರು ಕಡೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 17 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಅಂಬಾಲಾದ ಶಹಜಾದ್ಪುರದ ಕಕ್ಕರ್ ಮಜ್ರಾ ಗ್ರಾಮದ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ 8 ಜನರು ಮೃತಪಟ್ಟಿದ್ದಾರೆ.
 
ಬಸ್ ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬಡ್ಡಿಗೆ ತೆರಳುತ್ತಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಶುಕ್ರವಾರ ನಸುಕಿನಲ್ಲಿ ಎನ್ಎಚ್-44 ರ ಸಮಲ್ಖಾದ ಜತಿಪುರ್ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಝಾ ಗ್ರಾಮದ ನಿವಾಸಿಗಳು ಟ್ರ್ಯಾಕ್ಟರ್ನಲ್ಲಿ ಸಮಲ್ಖಾದ ಚುಲ್ಕಾನಾ ಗ್ರಾಮದ ಖತು ಶ್ಯಾಮ್ ಧಾಮಕ್ಕೆ ಭೇಟಿ ನೀಡಿ ಊರಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಪ್ರಕರಣದಲ್ಲಿ, ಫರಿದಾಬಾದ್-ಗುರುಗ್ರಾಮ್ ಹೆದ್ದಾರಿಯ ಮಾಂಗರ್ ಚೌಕ್ ಬಳಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments