Webdunia - Bharat's app for daily news and videos

Install App

ಭೀಕರ ಬಸ್ ಅಪಘಾತ : ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Webdunia
ಶನಿವಾರ, 1 ಜುಲೈ 2023 (12:56 IST)
ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
 
ಅಪಘಾತದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದು, ರಾಜ್ಯ ಸರ್ಕಾರವು ಕೂಡ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನಾನು ದೇವರಲ್ಲಿ ಪ್ರಾರ್ಥನೆ ಮಾಡುವೆ, ಸಾವನ್ನಪ್ಪಿರುವವ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಜತೆಗೆ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments