Webdunia - Bharat's app for daily news and videos

Install App

ಸೋಮನಾಥ್ ದೇವಾಲಯದ ಮೇಲೆ ಉಗ್ರರ ದಾಳಿ ವಿಫಲ: 3 ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು

Webdunia
ಮಂಗಳವಾರ, 15 ಮಾರ್ಚ್ 2016 (18:42 IST)
ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದಾಳಿ ನಡೆಸಲು ಗುಜರಾತ್ ಕರಾವಳಿ ಮೂಲಕ ಭಾರತವನ್ನು ಪ್ರವೇಶಿಸಿದ್ದ ಶಂಕಿತ 10 ಪಾಕಿಸ್ತಾನಿ ಉಗ್ರರಲ್ಲಿ ಮೂವರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ
ಲಷ್ಕರ್-ಎ-ತೊಯಿಬಾ ಮತ್ತು ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದ 10 ಶಂಕಿತ ಉಗ್ರರ ಅಡಗುತಾಣಗಳನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಉಳಿದ ಏಳು ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಸೋಮನಾಥ್ ದೇವಾಲಯ, ದ್ವಾರಕಾ ದೇವಾಲಯ, ಅಕ್ಷರಧಾಮ ದೇವಾಲಯ, ವಿದ್ಯುತ್ ಘಟಕಗಳು, ಡ್ಯಾಮ್‌ಗಳು, ಭದ್ರತಾ ನೆಲೆಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments