Webdunia - Bharat's app for daily news and videos

Install App

ಪ್ರಧಾನಿ ಮೋದಿ ಹತ್ಯೆಗೆ ಸಂಚು! ಸಾರ್ವಜನಿಕವಾಗಿಯೇ ಮೋದಿ ಕೊಲೆಯಾಗುತ್ತಾರೆಂದ ಉಗ್ರ!

Webdunia
ಶುಕ್ರವಾರ, 8 ಜೂನ್ 2018 (12:31 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ನಿಷೇಧಿತ ಉಗ್ರ ಸಂಘಟನೆ ಜಮಾತ್ ಉದ್ ದಾವಾ ಸಂಘಟನೆಯ ಉಗ್ರ ಸಾರ್ವಜನಿಕವಾಗಿಯೇ ಕರೆ ನೀಡಿದ್ದಾನೆ.

2008 ರ ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ನೇತೃತ್ವದ ಜಮಾತ್ ಸಂಘಟನೆಯ ಪ್ರಮುಖ ಉಗ್ರ ಮೌಲಾನಾ ಬಶೀರ್ ಅಹಮ್ಮದ್ ಪ್ರಧಾನಿ ಮೋದಿ ಕೊಲೆಯಾಗುತ್ತಾರೆ ಮತ್ತು ಭಾರತ ಛಿದ್ರವಾಗಲಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾನೆ.

ಅಷ್ಟೇ ಅಲ್ಲದೆ, ಭಾರತ ಮತ್ತು ಅಮೆರಿಕಾದಲ್ಲಿ ಇಸ್ಲಾಂ ಧ್ವಜ ಹಾರಲಿದೆ. ಭಾರತ ಮತ್ತು ಇಸ್ರೇಲ್ ಮತ್ತಷ್ಟು ಛಿದ್ರವಾಗಲಿದೆ ಮತ್ತು ಮತ್ತಷ್ಟು ಹುತಾತ್ಮರ ಸೃಷ್ಟಿಯಾಗಲಿದೆ ಎಂದು ಈ ಉಗ್ರ ಬೆದರಿಕೆ ಹಾಕಿದ್ದಾನೆ.

ಇನ್ನೊಂದೆಡೆ ಪಶ್ಚಿಮ ಬಂಗಾಲ ಮೂಲದ ಮಾವೋವಾದಿ ಕಿಶನ್ ಎಂಬಾತ ಪ್ರಧಾನಿ ಮೋದಿಯವರನ್ನು ರೋಡ್ ಶೋ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿಯನ್ನು ಪುಣೆ ಪೊಲೀಸರು ಬಹಿರಂಗಪಡಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ಪ್ರಧಾನಿ ಮೋದಿ ಭದ್ರತೆ ಬಿಗಿಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments