Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನೋತ್ಸವದಂದು ವಿಮಾನ ಅಪಹರಣಕ್ಕೆ ಉಗ್ರರ ಸಂಚು

Webdunia
ಸೋಮವಾರ, 14 ಆಗಸ್ಟ್ 2017 (17:11 IST)
ಸ್ವಾತಂತ್ರ್ಯ ದಿನೋತ್ಸವದಲ್ಲೇ ವಿಧ್ವಸಂಕ ಕೃತ್ಯ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿರುವ ಬಯಲಾಗಿದೆ.
 

ಪಾಕಿಸ್ತಾನದಲ್ಲಿ ಕುಳಿತಿರುವ ಮೂವರು ಭಯೋತ್ಪಾದಕರು ಭಾರತದ ವಿಮಾನ ಹೈಜಾಕ್ ಮಾಡಲು ಸಂಚು ರೂಪಿಸಿರುವ ಮಾಹಿತಿ ಗುಪ್ತಚರ ಇಲಾಖೆಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗುಪ್ತಚರ ಸಂಸ್ಥೆಯಿಂದ ಗೃಹ ಇಲಾಖೆಗೆ ಮಾಹಿತಿ ರವಾನಿಸಲಾಗಿದೆ.
ವಿಮಾನ ಹೈಜಾಕ್`ಗೆ ಸಂಚು ರೂಪಿಸಿರುವ ಉಗ್ರರು ನಡೆಸಿರುವ ಸಂಚಿನ ದೂರವಾಣಿ ಆಡಿಯೋ ಸಹ ಗುಪ್ತಚರ ಸಂಸ್ಥೆಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಉಗ್ರರು ಹೊಸ ಹೊಸ ತಂತ್ರಜ್ಞಾನಗಳನ್ನ ಬಳಸಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿವೆ ಎನ್ನಲಾಗಿದೆ. ಹೀಗಾಗಿ, ಎಲ್ಲೆಡೆ ಭದ್ರತೆಯನ್ನ ತೀವ್ರಗೊಳಿಸಿರುವ ಗೃಹ ಇಲಾಖೆ ಏರ್`ಪೋರ್ಟ್`ಗಳಲ್ಲಿ ತಪಾಸಣೆ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments