Webdunia - Bharat's app for daily news and videos

Install App

ಸ್ವಾತಂತ್ರ್ಯ ದಿನೋತ್ಸವದಂದು ವಿಮಾನ ಅಪಹರಣಕ್ಕೆ ಉಗ್ರರ ಸಂಚು

Webdunia
ಸೋಮವಾರ, 14 ಆಗಸ್ಟ್ 2017 (17:11 IST)
ಸ್ವಾತಂತ್ರ್ಯ ದಿನೋತ್ಸವದಲ್ಲೇ ವಿಧ್ವಸಂಕ ಕೃತ್ಯ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿರುವ ಬಯಲಾಗಿದೆ.
 

ಪಾಕಿಸ್ತಾನದಲ್ಲಿ ಕುಳಿತಿರುವ ಮೂವರು ಭಯೋತ್ಪಾದಕರು ಭಾರತದ ವಿಮಾನ ಹೈಜಾಕ್ ಮಾಡಲು ಸಂಚು ರೂಪಿಸಿರುವ ಮಾಹಿತಿ ಗುಪ್ತಚರ ಇಲಾಖೆಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗುಪ್ತಚರ ಸಂಸ್ಥೆಯಿಂದ ಗೃಹ ಇಲಾಖೆಗೆ ಮಾಹಿತಿ ರವಾನಿಸಲಾಗಿದೆ.
ವಿಮಾನ ಹೈಜಾಕ್`ಗೆ ಸಂಚು ರೂಪಿಸಿರುವ ಉಗ್ರರು ನಡೆಸಿರುವ ಸಂಚಿನ ದೂರವಾಣಿ ಆಡಿಯೋ ಸಹ ಗುಪ್ತಚರ ಸಂಸ್ಥೆಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಉಗ್ರರು ಹೊಸ ಹೊಸ ತಂತ್ರಜ್ಞಾನಗಳನ್ನ ಬಳಸಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿವೆ ಎನ್ನಲಾಗಿದೆ. ಹೀಗಾಗಿ, ಎಲ್ಲೆಡೆ ಭದ್ರತೆಯನ್ನ ತೀವ್ರಗೊಳಿಸಿರುವ ಗೃಹ ಇಲಾಖೆ ಏರ್`ಪೋರ್ಟ್`ಗಳಲ್ಲಿ ತಪಾಸಣೆ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments